ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.
ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…