ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.
ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…