ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.
ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…