Crime

ಕಲಬುರಗಿಯಲ್ಲಿ ಪಾಲಿಕೆ ಆಯುಕ್ತರ ನಕಲಿ ಸಹಿ ಕೇಸ್: ಐವರು ಬಂಧಿತರು, ₹30 ಲಕ್ಷ ವಶ.

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಸಹಿ ನಕಲಿ ಮಾಡಿ ಹಣ ವಿತ್‌ಡ್ರಾ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಐವರಲ್ಲಿ ಪಾಲಿಕೆ ಆಯುಕ್ತರ ವೆಕ್ತಿಗತ ಸಹಾಯಕ (ಪಿಎ) ಮೊಹಮ್ಮದ್ ನಯಿಮೋದ್ದಿನ್ ಸೇರಿದಂತೆ ವಾಜೀದ್ ಇಮ್ರಾನ್, ಮಿರ್ಜಾ ಬೇಗ್, ನಸೀರ್ ಅಹ್ಮದ್, ಮತ್ತು ಮೊಹಮ್ಮದ್ ರೆಹಮಾನ್ ಸೇರಿದ್ದಾರೆ. ಬಂಧಿತರಿಂದ ₹30 ಲಕ್ಷ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪ್ರಾರಂಭದಲ್ಲಿ ಆಯುಕ್ತರ ನಕಲಿ ಸಹಿಯನ್ನು ಬಳಸಿಕೊಂಡು, ಚೆಕ್‌ಬುಕ್ ಮೂಲಕ ₹1.32 ಕೋಟಿ ವಿತ್‌ಡ್ರಾ ಮಾಡಲು ಮೂರು ಚೆಕ್‌ಗಳನ್ನು ಬ್ಯಾಂಕ್‌ಗೆ ಕಳುಹಿಸಲಾಗಿತ್ತು. ಮೊದಲ ಚೆಕ್ ಮೂಲಕ ₹35,56,640 ವಿತ್‌ಡ್ರಾ ಮಾಡಲಾಗಿತ್ತು. ನಂತರ ಇನ್ನೆರಡು ಚೆಕ್‌ಗಳನ್ನು ಭಾರಿ ಮೊತ್ತದ ಹಣಕ್ಕಾಗಿ ಬಳಸಲು ಪ್ರಯತ್ನಿಸಿದ್ದನ್ನು ಬ್ಯಾಂಕ್ ಸಿಬ್ಬಂದಿ ಗಮನಿಸಿದರು. ಅನುವಾದು ಹೊಂದಿ, ಬ್ಯಾಂಕ್ ಸಿಬ್ಬಂದಿ ಆಯುಕ್ತರ ಕಚೇರಿಗೆ ಈ ಕುರಿತು ಮಾಹಿತಿ ನೀಡಿದರು. ಇದರಿಂದಾಗಿ ತಕ್ಷಣ ಕ್ರಮ ಕೈಗೊಂಡು ದೂರು ದಾಖಲಿಸಲಾಯಿತು. ಹೀಗಾಗಿ ಇದೀಗ, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.

nazeer ahamad

Recent Posts

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಜಾಲ ಬಯಲು? ಅನಗತ್ಯ ಹುದ್ದೆ ಸೃಷ್ಟಿಯಿಂದ ಕೋಟ್ಯಂತರ ಅಕ್ರಮದ ಆರೋಪ

ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಬೆಳಗಾವಿ ವಿಭಾಗದ ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ದಿನದಿಂದ…

2 hours ago

ಬೆಂಗಳೂರು ರಸ್ತೆ ಅಪಘಾತದಲ್ಲಿ ಭಟ್ಕಳದ ಯುವತಿ ದುರ್ಮರಣ; ಮದುವೆ ಕಾರ್ಯಕ್ರಮ ಮುಗಿಸಿ ವಾಪಸಾಗುವಾಗ ದುರಂತ

ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…

18 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಮನೆಗಳ್ಳರ ಬಂಧನ, ₹9 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳ ಜಪ್ತಿ

ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…

18 hours ago

ಶಿರಸಿಯಲ್ಲಿ ಹಾವು ಕಚ್ಚಿ ಬಾಲಕ ಸಾವು – ವೈದ್ಯರ ನಿರ್ಲಕ್ಷ್ಯದ ಆರೋಪ

ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…

21 hours ago

ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಬೈಕ್ ಡಿಕ್ಕಿ – ಯುವಕ ಸಾವು, ಸವಾರನ ಸ್ಥಿತಿ ಗಂಭೀರ

ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…

21 hours ago

ತುಮಕೂರು ಹೆದ್ದಾರಿಯಲ್ಲಿ ದಾರುಣ ಘಟನೆ: ಯುವತಿಗೆ ಚಾಕು ಇರಿದು ಪೆಟ್ರೋಲ್ ಬಾಂಬ್ ಸಿಡಿಸಿಕೊಂಡ ಪ್ರೇಮಿ ಸಾವು

ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…

21 hours ago