Latest

ತುಕ್ಕು ಹಿಡಿಯುತ್ತಿರುವ ಶುದ್ಧ ನೀರಿನ ಘಟಕಗಳು

ಕುಂದಗೋಳ: ಪ್ರತಿಯೊಬ್ಬರಿಗೊ ಶುದ್ದ ಕುಡಿಯುವ ನೀರು ದೊರಕಿಸಿಕೊಡುವು ಉದ್ದೇಶದಿಂದ ಸರ್ಕಾರ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಿರುವುದು ಸರಿಯಸ್ಟೆ. ಬಹುತೇಕ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸಿದೆ ತುಕ್ಕು ಹಿಡಿಯುತ್ತಿರುವುದು ವಿಪರ್ಯಾಸ.

ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯರೇನಾರಾಯಣಪೂರ ಗ್ರಾಮದಲ್ಲಿ ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸಿದೆ ಸ್ಥಗತಿಗೊಂಡಿದ್ದು, ಪಾಳು ಬಿದ್ದು ದುಸ್ಥಿತಿಗೆ ತಲುಪಿ ಎಷ್ಟೋ ತಿಂಗಳು ಕಳೆದರೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಇತ್ತ ತಲೆ ಕೊಡ ಹಾಕಿಲ್ಲ.

ಜನರಿಗೆ ಶುದ್ದ ನೀರು ಪೂರೈಸಲು ಲಕ್ಷ ಲಕ್ಷ ರೂಪಾಯಿ ವೆಚ್ಚ ಭರಸಿ ಸರಕಾರ ನಿರ್ಮಿಸಿದ್ದರು, ಸಹ ಈ ಅಧಿಕಾರಿಗಳು ನನಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನುವು ರೀತಿಯಲ್ಲಿ ಸೇವೆಯಲ್ಲಿ ಕಾರ್ಯಪ್ರವೃತ್ತಿರಾಗಿದ್ದಾರೆ. ಸುಮಾರು ದಿನಗಳಿಂದಲೂ ಘಟಕ ಸ್ಥಗತಿಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತೆಗೆದುಕೊಂಡು ಬಂದರು ಸಹ ಇದುವರೆಗೂ ದುರಸ್ತಿ ಕಂಡಿಲ್ಲ. ಹಾಗಾದರೆ ನಿರ್ವಹಣೆ ಕೊರತೇನಾ?ಕಂಡಿತ ಇಲ್ಲ. ಕಳೆದ 2022- 23 ಸಾಲಿನ 15ನೇ ಹಣಕಾಸಿನ ಕ್ರಿಯಾಯೋಜನೆ ಅಡಿಯಲ್ಲಿ ಯರೇನಾರಾಯಣಪೂರ ಗ್ರಾಮದ ಕುಡಿಯುವ ನೀರಿನ ಪೈಪ್ ಲೈನ್ ಸಾಮಗ್ರಿ ಹಾಗೂ ಆರ್ ಓ ಮಷಿನ್ ದುರಸ್ತಿಗೆ ಅಂದಾಜು ಹಣ 110082 ರಷ್ಟು ಹಣ ತೆಗದು ಇಡಲಾಗಿತ್ತು. ಇದರಲ್ಲಿ 82864 ರಷ್ಟು ಹಣ ಹೀರೆಮಠ ಸೇಲ್ಸ್ ಕಾರ್ಪೋರೇಷನ್ ಎಂಬ ಏಜನ್ಸಿ ಅವರ ಖಾತೆಗೆ ಜಮೆಯಾಗಿದೆ. ದುರಸ್ತಿ ಕೈಗೊಳ್ಳದೇ ಹಣ ಹೇಗೆ ಸಂದಾಯವಾಯ್ತು? ನಮ್ಮನ್ನು ಯಾರು ಕೇಳೂವರು ಇಲ್ಲ ದುರಾಂಹಕರದಲ್ಲಿ ಮೆರೆದ್ರಾ? ಇಷ್ಟು ವೆಚ್ಚ ಭರಸಿದ್ದರು ಸಹ ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿ ಯಾಕಿಲ್ಲ? ಎಂಬುದು ಸಾರ್ವಜನಿಕರ ಪ್ರಶ್ನೆ.

ಯರೇನಾರಾಯಣಪೂರ ಗ್ರಾಮದ ಗ್ರಾಮಸ್ಥರು ಮಂಟೂರು ಅಥವಾ ಯರಗುಪ್ಪಿ ಗ್ರಾಮಕ್ಕೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರುತ್ತಿದ್ದಾರೆ. ಇದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ಕಾಣ್ತಾ ಇಲ್ಲವೇ?ಬೇಸಗೆ ಸಮಯದಲ್ಲಿ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗುವ ಮುನ್ನ ಶುದ್ದ ನೀರು ಪೂರೈಕೆಗೆ ಸ್ಥಳೀಯ ಆಡಳಿತ ಮಂಡಳಿ ಅಸ್ತು ಅನ್ನುತ್ತಾ? ಇಲ್ಲವಾ ಅಥವಾ ಹಣ ಕೊಳ್ಳೆ ಹೊಡೆಯಲು ಪ್ರಯತ್ನಸುತ್ತ. ಅನ್ನುವುದು ನಿಗೂಢವಾಗಿದೆ.

ಒಟ್ಟಾರೆ ಶುದ್ದ ಕುಡಿಯುವ ನೀರಿಗೆ ಅರಸಿ ಬೇರೆ ಗ್ರಾಮಕ್ಕೆ ತೆರಳುವ ಹಾಗೇ ಆಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಗ್ರಾಪಂ ಆಡಳಿತ ಮಂಡಳಿ ಜನರಿಗೆ ಶುದ್ದ ನೀರು ಪೂರೈಸುತ್ತಾ?

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

7 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

7 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

7 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago