Latest

ತುಕ್ಕು ಹಿಡಿಯುತ್ತಿರುವ ಶುದ್ಧ ನೀರಿನ ಘಟಕಗಳು

ಕುಂದಗೋಳ: ಪ್ರತಿಯೊಬ್ಬರಿಗೊ ಶುದ್ದ ಕುಡಿಯುವ ನೀರು ದೊರಕಿಸಿಕೊಡುವು ಉದ್ದೇಶದಿಂದ ಸರ್ಕಾರ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಿರುವುದು ಸರಿಯಸ್ಟೆ. ಬಹುತೇಕ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸಿದೆ ತುಕ್ಕು ಹಿಡಿಯುತ್ತಿರುವುದು ವಿಪರ್ಯಾಸ.

ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯರೇನಾರಾಯಣಪೂರ ಗ್ರಾಮದಲ್ಲಿ ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸಿದೆ ಸ್ಥಗತಿಗೊಂಡಿದ್ದು, ಪಾಳು ಬಿದ್ದು ದುಸ್ಥಿತಿಗೆ ತಲುಪಿ ಎಷ್ಟೋ ತಿಂಗಳು ಕಳೆದರೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಇತ್ತ ತಲೆ ಕೊಡ ಹಾಕಿಲ್ಲ.

ಜನರಿಗೆ ಶುದ್ದ ನೀರು ಪೂರೈಸಲು ಲಕ್ಷ ಲಕ್ಷ ರೂಪಾಯಿ ವೆಚ್ಚ ಭರಸಿ ಸರಕಾರ ನಿರ್ಮಿಸಿದ್ದರು, ಸಹ ಈ ಅಧಿಕಾರಿಗಳು ನನಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನುವು ರೀತಿಯಲ್ಲಿ ಸೇವೆಯಲ್ಲಿ ಕಾರ್ಯಪ್ರವೃತ್ತಿರಾಗಿದ್ದಾರೆ. ಸುಮಾರು ದಿನಗಳಿಂದಲೂ ಘಟಕ ಸ್ಥಗತಿಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತೆಗೆದುಕೊಂಡು ಬಂದರು ಸಹ ಇದುವರೆಗೂ ದುರಸ್ತಿ ಕಂಡಿಲ್ಲ. ಹಾಗಾದರೆ ನಿರ್ವಹಣೆ ಕೊರತೇನಾ?ಕಂಡಿತ ಇಲ್ಲ. ಕಳೆದ 2022- 23 ಸಾಲಿನ 15ನೇ ಹಣಕಾಸಿನ ಕ್ರಿಯಾಯೋಜನೆ ಅಡಿಯಲ್ಲಿ ಯರೇನಾರಾಯಣಪೂರ ಗ್ರಾಮದ ಕುಡಿಯುವ ನೀರಿನ ಪೈಪ್ ಲೈನ್ ಸಾಮಗ್ರಿ ಹಾಗೂ ಆರ್ ಓ ಮಷಿನ್ ದುರಸ್ತಿಗೆ ಅಂದಾಜು ಹಣ 110082 ರಷ್ಟು ಹಣ ತೆಗದು ಇಡಲಾಗಿತ್ತು. ಇದರಲ್ಲಿ 82864 ರಷ್ಟು ಹಣ ಹೀರೆಮಠ ಸೇಲ್ಸ್ ಕಾರ್ಪೋರೇಷನ್ ಎಂಬ ಏಜನ್ಸಿ ಅವರ ಖಾತೆಗೆ ಜಮೆಯಾಗಿದೆ. ದುರಸ್ತಿ ಕೈಗೊಳ್ಳದೇ ಹಣ ಹೇಗೆ ಸಂದಾಯವಾಯ್ತು? ನಮ್ಮನ್ನು ಯಾರು ಕೇಳೂವರು ಇಲ್ಲ ದುರಾಂಹಕರದಲ್ಲಿ ಮೆರೆದ್ರಾ? ಇಷ್ಟು ವೆಚ್ಚ ಭರಸಿದ್ದರು ಸಹ ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿ ಯಾಕಿಲ್ಲ? ಎಂಬುದು ಸಾರ್ವಜನಿಕರ ಪ್ರಶ್ನೆ.

ಯರೇನಾರಾಯಣಪೂರ ಗ್ರಾಮದ ಗ್ರಾಮಸ್ಥರು ಮಂಟೂರು ಅಥವಾ ಯರಗುಪ್ಪಿ ಗ್ರಾಮಕ್ಕೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರುತ್ತಿದ್ದಾರೆ. ಇದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ಕಾಣ್ತಾ ಇಲ್ಲವೇ?ಬೇಸಗೆ ಸಮಯದಲ್ಲಿ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗುವ ಮುನ್ನ ಶುದ್ದ ನೀರು ಪೂರೈಕೆಗೆ ಸ್ಥಳೀಯ ಆಡಳಿತ ಮಂಡಳಿ ಅಸ್ತು ಅನ್ನುತ್ತಾ? ಇಲ್ಲವಾ ಅಥವಾ ಹಣ ಕೊಳ್ಳೆ ಹೊಡೆಯಲು ಪ್ರಯತ್ನಸುತ್ತ. ಅನ್ನುವುದು ನಿಗೂಢವಾಗಿದೆ.

ಒಟ್ಟಾರೆ ಶುದ್ದ ಕುಡಿಯುವ ನೀರಿಗೆ ಅರಸಿ ಬೇರೆ ಗ್ರಾಮಕ್ಕೆ ತೆರಳುವ ಹಾಗೇ ಆಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಗ್ರಾಪಂ ಆಡಳಿತ ಮಂಡಳಿ ಜನರಿಗೆ ಶುದ್ದ ನೀರು ಪೂರೈಸುತ್ತಾ?

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಸಂಭ್ರಮ: ಯಶ್‌ ಬಳಗದ ಅದ್ಧೂರಿ ಆಗಮನ

ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…

20 minutes ago

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago