Latest

ತುಕ್ಕು ಹಿಡಿಯುತ್ತಿರುವ ಶುದ್ಧ ನೀರಿನ ಘಟಕಗಳು

ಕುಂದಗೋಳ: ಪ್ರತಿಯೊಬ್ಬರಿಗೊ ಶುದ್ದ ಕುಡಿಯುವ ನೀರು ದೊರಕಿಸಿಕೊಡುವು ಉದ್ದೇಶದಿಂದ ಸರ್ಕಾರ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಿರುವುದು ಸರಿಯಸ್ಟೆ. ಬಹುತೇಕ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸಿದೆ ತುಕ್ಕು ಹಿಡಿಯುತ್ತಿರುವುದು ವಿಪರ್ಯಾಸ.

ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯರೇನಾರಾಯಣಪೂರ ಗ್ರಾಮದಲ್ಲಿ ಶುದ್ದ ನೀರಿನ ಘಟಕ ಕಾರ್ಯನಿರ್ವಹಿಸಿದೆ ಸ್ಥಗತಿಗೊಂಡಿದ್ದು, ಪಾಳು ಬಿದ್ದು ದುಸ್ಥಿತಿಗೆ ತಲುಪಿ ಎಷ್ಟೋ ತಿಂಗಳು ಕಳೆದರೂ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಇತ್ತ ತಲೆ ಕೊಡ ಹಾಕಿಲ್ಲ.

ಜನರಿಗೆ ಶುದ್ದ ನೀರು ಪೂರೈಸಲು ಲಕ್ಷ ಲಕ್ಷ ರೂಪಾಯಿ ವೆಚ್ಚ ಭರಸಿ ಸರಕಾರ ನಿರ್ಮಿಸಿದ್ದರು, ಸಹ ಈ ಅಧಿಕಾರಿಗಳು ನನಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನುವು ರೀತಿಯಲ್ಲಿ ಸೇವೆಯಲ್ಲಿ ಕಾರ್ಯಪ್ರವೃತ್ತಿರಾಗಿದ್ದಾರೆ. ಸುಮಾರು ದಿನಗಳಿಂದಲೂ ಘಟಕ ಸ್ಥಗತಿಗೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತೆಗೆದುಕೊಂಡು ಬಂದರು ಸಹ ಇದುವರೆಗೂ ದುರಸ್ತಿ ಕಂಡಿಲ್ಲ. ಹಾಗಾದರೆ ನಿರ್ವಹಣೆ ಕೊರತೇನಾ?ಕಂಡಿತ ಇಲ್ಲ. ಕಳೆದ 2022- 23 ಸಾಲಿನ 15ನೇ ಹಣಕಾಸಿನ ಕ್ರಿಯಾಯೋಜನೆ ಅಡಿಯಲ್ಲಿ ಯರೇನಾರಾಯಣಪೂರ ಗ್ರಾಮದ ಕುಡಿಯುವ ನೀರಿನ ಪೈಪ್ ಲೈನ್ ಸಾಮಗ್ರಿ ಹಾಗೂ ಆರ್ ಓ ಮಷಿನ್ ದುರಸ್ತಿಗೆ ಅಂದಾಜು ಹಣ 110082 ರಷ್ಟು ಹಣ ತೆಗದು ಇಡಲಾಗಿತ್ತು. ಇದರಲ್ಲಿ 82864 ರಷ್ಟು ಹಣ ಹೀರೆಮಠ ಸೇಲ್ಸ್ ಕಾರ್ಪೋರೇಷನ್ ಎಂಬ ಏಜನ್ಸಿ ಅವರ ಖಾತೆಗೆ ಜಮೆಯಾಗಿದೆ. ದುರಸ್ತಿ ಕೈಗೊಳ್ಳದೇ ಹಣ ಹೇಗೆ ಸಂದಾಯವಾಯ್ತು? ನಮ್ಮನ್ನು ಯಾರು ಕೇಳೂವರು ಇಲ್ಲ ದುರಾಂಹಕರದಲ್ಲಿ ಮೆರೆದ್ರಾ? ಇಷ್ಟು ವೆಚ್ಚ ಭರಸಿದ್ದರು ಸಹ ಶುದ್ದ ಕುಡಿಯುವ ನೀರಿನ ಘಟಕ ದುರಸ್ತಿ ಯಾಕಿಲ್ಲ? ಎಂಬುದು ಸಾರ್ವಜನಿಕರ ಪ್ರಶ್ನೆ.

ಯರೇನಾರಾಯಣಪೂರ ಗ್ರಾಮದ ಗ್ರಾಮಸ್ಥರು ಮಂಟೂರು ಅಥವಾ ಯರಗುಪ್ಪಿ ಗ್ರಾಮಕ್ಕೆ ತೆರಳಿ ಶುದ್ದ ನೀರು ತೆಗೆದುಕೊಂಡು ಬರುತ್ತಿದ್ದಾರೆ. ಇದು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ಕಾಣ್ತಾ ಇಲ್ಲವೇ?ಬೇಸಗೆ ಸಮಯದಲ್ಲಿ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ಎದುರಾಗುವ ಮುನ್ನ ಶುದ್ದ ನೀರು ಪೂರೈಕೆಗೆ ಸ್ಥಳೀಯ ಆಡಳಿತ ಮಂಡಳಿ ಅಸ್ತು ಅನ್ನುತ್ತಾ? ಇಲ್ಲವಾ ಅಥವಾ ಹಣ ಕೊಳ್ಳೆ ಹೊಡೆಯಲು ಪ್ರಯತ್ನಸುತ್ತ. ಅನ್ನುವುದು ನಿಗೂಢವಾಗಿದೆ.

ಒಟ್ಟಾರೆ ಶುದ್ದ ಕುಡಿಯುವ ನೀರಿಗೆ ಅರಸಿ ಬೇರೆ ಗ್ರಾಮಕ್ಕೆ ತೆರಳುವ ಹಾಗೇ ಆಗಿದೆ. ಇನ್ನಾದರೂ ಎಚ್ಚೆತ್ತುಕೊಂಡು ಗ್ರಾಪಂ ಆಡಳಿತ ಮಂಡಳಿ ಜನರಿಗೆ ಶುದ್ದ ನೀರು ಪೂರೈಸುತ್ತಾ?

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

2 minutes ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

6 minutes ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

19 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

24 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

24 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

24 hours ago