ಕೋಲಾರ ಜಿಲ್ಲೆ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ರ ಬಲಗೈ ಬಂಟ ಹಾಗೂ ಗೃಹಸಚಿವ ಜಿ. ಪರಮೇಶ್ವರ್ ರ ಆಪ್ತ. ಶ್ರೀನಿವಾಸ್ ಕೌನ್ಸಲರ್ ಸೀನಪ್ಪ ಬರ್ಬರ ಹತ್ಯೆ. ಶ್ರೀನಿವಾಸಪುರ ಟೌನ್ ಹೊರವಲಯದ ಹೊಗಳಗೆರೆ ಮಾರ್ಗ ರಸ್ತೆಯ ಪಕ್ಕದಲ್ಲಿ ನೂತನವಾಗಿ ನಿರ್ಮಾಣ ಮಾಡುಸುತ್ತಿದ್ದ ಬಾರ್ ಆಂಡ್ ರೆಸ್ಟೋರೆಂಟ್ ಕಾಮಗಾರಿ ವೀಕ್ಷಣೆ ಗೆ ಹೋಗಿದ್ದ ಸ್ಥಳದಲ್ಲಿ ಘಟನೆ. ಆರು ಜನ ಅಪರಿಚಿತ ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಕೌನ್ಸಲರ್ ಸೀನಪ್ಪ ರವರ ತಲೆ, ಎದೆ, ಕೈಗೆ ಮೈಮೇಲೆ ಮನಸೋಇಚ್ಛೆ ಮಾರಕಾಸ್ತ್ರಗಳಿಂದ ಹಲೆ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಶ್ವಾನದಳ, ಸಮೇತ ಬಂದು ಶೋಧಕಾರ್ಯ ಕೈ ಗೊಳ್ಳಲಾಯಿತು…!! ನಂತರ ಸ್ಥಳಕ್ಕೆ ಎಸ್ಪಿ ನಾರಾಯಣ್ ಸಹ ಬೇಟಿ ನೀಡಲಾಯಿತು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…