Latest

ಅತ್ಯಾಚಾರ ಆರೋಪದಡಿಯಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಿದ ಕೋರ್ಟ್

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಮತ್ತೊಂದು ಕೋರ್ಟ್ ತೀವ್ರ ಎದುರಾಗಿದೆ. ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ಅವರು 3 ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೊಂದು ಇಂದು ವಜಾ ಮಾಡಿ ಶಾಕ್ ನೀಡಿದೆ.

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣಗಳಲ್ಲಿ ಸಾಕ್ಷಿಗಳ ವೀಕ್ಷಣೆಗೆ ನ್ಯಾಯಾಲಯ ಅನುಮತಿ ನೀಡಿದ್ದಾದರೂ, ಜಾಮೀನು ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ನ್ಯಾಯಾಲಯ, ಆರೋಪದ ಗಂಭೀರತೆಯ ಹಿನ್ನೆಲೆಯಲ್ಲಿ ಜಾಮೀನು ನೀಡಲು ನಿರಾಕರಿಸಿದೆ.

ಇದಕ್ಕೆ ಮೊದಲು, ತಮ್ಮ ವಿರುದ್ಧ ನಡೆಯುತ್ತಿರುವ ದೋಷಾರೋಪನ ಪ್ರಕ್ರಿಯೆ ಮುಂದೂಡಬೇಕೆಂದು ಪ್ರಜ್ವಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಈಗ ಮತ್ತೆ ಜಾಮೀನು ಅರ್ಜಿಗಳ ತಿರಸ್ಕಾರ, ಪ್ರಜ್ವಲ್‌ಗೆ ಎರಡನೇ ಬಾರಿಗೆ ಕಾನೂನುಭದ್ರತೆಯ ಆಘಾತ ತರುವಂತಾಗಿದೆ.

ಇತ್ತ ಪ್ರಕರಣ ಸಂಬಂಧ ತನಿಖೆ ನಿರಂತರ ಮುಂದುವರಿದಿದ್ದು, ಸಾಕ್ಷ್ಯಾಧಾರ ಸಂಗ್ರಹ, ದಾಖಲೆ ಪರಿಶೀಲನೆ ಕೆಲಸ ತೀವ್ರಗೊಂಡಿದೆ. ಪ್ರಜ್ವಲ್ ವಿರುದ್ಧ ಹೂರಹೊಂದಿರುವ ಆರೋಪಗಳು ಗಂಭೀರವಾಗಿದ್ದು, ನ್ಯಾಯಾಲಯದ ನಿರ್ಧಾರಗಳು ತೀವ್ರ ಕಾನೂನು ಪ್ರಕ್ರಿಯೆಯತ್ತ ದಾರಿ ಹಾಕಿವೆ.

nazeer ahamad

Recent Posts

ಪೊಲೀಸ್ ಠಾಣೆಯಲ್ಲೇ ಕ್ಲರ್ಕ್ ಜೊತೆ ಲೇಡಿ ಕಾನ್ಸ್ಟೇಬಲ್ ರೋಮ್ಯಾನ್ಸ್: ವೈರಲ್ ವಿಡಿಯೋ ಬಳಿಕ ಕಾನ್ಸ್‌ಟೇಬಲ್ ಅಮಾನತು

ಉತ್ತರ ಪ್ರದೇಶದ ಜಲೌನ್ ಜಿಲ್ಲೆಯ ಒರೈ ಪೊಲೀಸ್ ಠಾಣೆಯಲ್ಲಿ ನಡೆದಿರುವ ಎನ್ನಲಾದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.…

2 hours ago

ಶಾಮೀರ್‌ಪೇಟ ತಹಶೀಲ್ದಾರ್ ಸುಚಾರಿತಾ ಮನೆ ಮೇಲೆ ಎಸಿಬಿ ದಾಳಿ – ₹5.05 ಕೋಟಿ ಮೌಲ್ಯದ ಆಸ್ತಿಗಳ ಪತ್ತೆ

ಶಾಮೀರ್‌ಪೇಟ ವ್ಯಾಪ್ತಿಯ ತಹಶೀಲ್ದಾರ್ ತುಮ್ಮಕೋಮ್ಮ ಸುಚಾರಿತಾ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ…

2 hours ago

ಅಂಗನವಾಡಿಯಲ್ಲೇ ಅಮಾನವೀಯ ಕೃತ್ಯ: ಮಗುವಿನ ಎದೆಗೆ ಕಾಲಿನಿಂದ ಒದ್ದ ಕಾರ್ಯಕರ್ತೆ, ವಿಡಿಯೋ ವೈರಲ್

ಮಕ್ಕಳ ಆರೈಕೆ ಮತ್ತು ಸುರಕ್ಷತೆಗೆ ಮೀಸಲಾಗಿರುವ ಅಂಗನವಾಡಿ ಕೇಂದ್ರದಲ್ಲೇ ಪುಟ್ಟ ಮಗುವಿನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದಲ್ಲಿ…

2 hours ago

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

20 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

20 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

20 hours ago