Latest

ಹುಲಿಯ ದಾಳಿಗೆ ಸಾವನ್ನಪ್ಪಿದ ಹಸು

ಯಲ್ಲಾಪುರ ತಾಲೂಕಿನ ರೈತ ಮಂಜುನಾಥನ ಎನ್ನುವವರ ಹಸು ಹುಲಿಯ ದಾಳಿಗೆ ಒಳಪಟ್ಟು ಸಾವನ್ನಪ್ಪಿದೆ. ರೈತರು ಎಂದರೆ ದೇಶದ ಬೆನ್ನೆಲುಬು. ಯಾರಾದರೂ ರೈತರಿಗೆ ಅನ್ಯಾಯ ಮಾಡಿದರೆ ದೇವರು ಕೂಡ ಮೆಚ್ಚುವುದಿಲ್ಲ. ಅಧಿಕಾರಿಗಳು ರೈತರಿಗೆ ಸ್ಪಂದಿಸಬೇಕು. ರೈತರಿಗೆ ತಾವು ಸಾಕಿದ ದನಕರುಗಳ ಆಧಾರ ರೈತರು ತಮಗೆ ಒಂದು ಹೊತ್ತು ಊಟ ಸಿಗದಿದ್ದರೂ ತೊಂದರೆಯಿಲ್ಲ. ಆದರೆ ತಮ್ಮ ದನಕರುಗಳಿಗೆ ಒಂದು ಹೊತ್ತು ಊಟ ಕಡಿಮೆ ಆಗಬಾರದು ಎಂದು ಕಾಳಜಿ ಮಾಡುತ್ತಾರೆ.

ಆದರೇ ವಿಧಿ ಏಷ್ಟು ಕ್ರೂರ ಎಂಬಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವ್ಯಾಪ್ತಿಯಲ್ಲಿ ಒಂದು ದುರ್ಘಟನೆ ನಡೆದಿದೆ. ಇಂದು ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅರಣ್ಯದಿಂದ ಒಂದು ಹುಲಿ ಬಂದು ಒಂದು ಜಾನುವಾರುವಿನ ಮೇಲೆ ದಾಳಿ ಮಾಡಿ ಜಾನುವಾರು ಕೊನೆಯುಸಿರು ಎಳೆಯುವ ವರೆಗೂ ಹಲ್ಲೆ ಮಾಡಿದೆ ಮಂಜುನಾಥ ಎಂಬ ರೈತ ಮಾಗೋಡು ಗ್ರಾಮದ ತನ್ನ ಮನೆಯ ಹೊರಗೆ ಕೊಟ್ಟಿಗೆಯಲ್ಲಿ ತನ್ನ 4-5 ದನವನ್ನು ಕಟ್ಟಿದ್ದರು. ಲಕ್ಷ್ಮೀ ನರಸಿಂಹ ದೇವಸ್ಥಾನದ ಬಳಿ ಹುಲ್ಲು ಮೇಯಲು ಹೋದಾಗ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಹುಲಿ ದಾಳಿ ಮಾಡಿದಾಗ ಒಂದು ಹಸುವು ಹುಲಿ ದಾಳಿಗೆ ಸಿಕ್ಕಿ ಸವನಪ್ಪಿರುತ್ತದೆ. ಹುಲಿಯು ದಾಳಿ ಮಾಡಿದ ಸಂದರ್ಭದಲ್ಲಿ ಹಸುವು ಕಿರುಚಿಕೊಂಡಾಗ ಸುತ್ತಮುತ್ತಲಿನ ಗ್ರಾಮಸ್ಥರು ಬಂದಕೂಡಲೇ ಹುಲಿ ಹಸುವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದೆ.

ಈ ವಿಷಯ ತಿಳಿದ ಯಲ್ಲಾಪುರ ಅರಣ್ಯ ವಿಭಾಗದ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.ಇನ್ನೂ ಈ ಘಟನೆಯಿಂದ ಮಾಗೋಡು ಗ್ರಾಮದ ಜನ ಭಯ ಭಿತರಾಗಿದ್ದಾರೆ ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿಯನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡುತ್ತಾರಾ ಎಂದು ಕಾದು ನೋಡಬೇಕಾಗಿದೆ.

ವರದಿ:ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 hour ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

1 hour ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

1 hour ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

1 hour ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

6 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

6 hours ago