ಉತ್ತರಾಖಂಡದ ಕಾಶಿಪುರದಲ್ಲಿ ನಡೆದ ಅಮಾನುಷ ಕೃತ್ಯದಿಂದ ಸ್ಥಳೀಯರು ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳ ಬಳಕೆದಾರರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಯುವಕನೊಬ್ಬ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಈ ಕ್ರೂರ ಘಟನೆ ಘಟಣಾ ಸ್ಥಳದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಹಸುವಿನ ಮಾಲೀಕ ಅಶ್ವನಿ ಕುಮಾರ್ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್ ಇನ್ಸ್ಪೆಕ್ಟರ್ ಅಮರ್ ಚಂದ್ ತಿಳಿಸಿದ್ದಾರೆ.
ಈ ಘಟನೆಯ ದೃಶ್ಯಾವಳಿ ವೈರಲ್ ಆಗುತ್ತಿರುವುದರಿಂದ ದೇಶದಾದ್ಯಂತ ಜನತೆ ಆಘಾತದಲ್ಲಿದ್ದಾರೆ. “ಮೂಕ ಪ್ರಾಣಿಗಳು ಕೂಡ ಇಂತಹ ಕೃತ್ಯಗಳಿಂದ ಸುರಕ್ಷಿತವಿಲ್ಲವೆಯೆ?” ಎಂಬ ಪ್ರಶ್ನೆ ಎತ್ತುತ್ತಾ, ಕೃತ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕೆಂಬ ಆಗ್ರಹಗಳು ವ್ಯಾಪಕವಾಗಿ ವ್ಯಕ್ತವಾಗುತ್ತಿವೆ.
ಪಶುಪಾಲಕರಲ್ಲಿ ಈ ಘಟನೆಯಿಂದ ಭಯ ಮತ್ತು ಕಳವಳ ಮನೆಮಾಡಿದ್ದು, ಮುಕ್ತಾಯಕ್ಕೆ ಬರಬೇಕಾದಂತಹ ನೈತಿಕ ಕುಸಿತದ ಸ್ಥಿತಿಯನ್ನು ಈ ಘಟನೆ ಪ್ರತಿಬಿಂಬಿಸುತ್ತಿದೆ. ಮೇಲಿನ ಹಕ್ಕುಗಳನ್ನು ರಕ್ಷಿಸಲು ಹೆಚ್ಚು ಕಟ್ಟುನಿಟ್ಟಾದ ಕಾನೂನು ಕ್ರಮಗಳು ಅಗತ್ಯವೆಂಬ ಬೇಡಿಕೆ ಮತ್ತೆ ಕೇಳಿಬರುತ್ತಿದೆ.
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…
ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…