ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬೆನಾಳ ಎನ್ ಎಚ್ ಗ್ರಾಮದಲ್ಲಿ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಕಾಣದೆ ಗೊಳಾಡುತ್ತೀರುವ ಗ್ರಾಮದ ಜನರು ಜನಪ್ರತಿನಿಧಿ ಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗ್ರಾಮದ ಎಲ್ಲಾ ಕಡೆ ಸಿಸಿ ರಸ್ತೆ ನಿರ್ಮಾಣ ಮಾಡುತಿದ್ದರು ಅದು ಕೂಡ ಕಳಪೆ ಕಾಮಗಾರಿ ಆಗಿದ್ದು. ಒಂದೇ ದಿನದಲ್ಲಿ ಕಿತ್ತು ಹೋಗಿದೆ ಅಂದರೆ ಯಾವ ರೀತಿಯಲ್ಲಿ ಕಾಮಗಾರಿ ನಿರ್ಮಾಣ ಮಾಡಿದ್ದಾರೆ ಎಂಬುದು ಅದನ್ನು ನೋಡಿದರೆ ತಿಳಿಯುತ್ತದೆ. ಇನ್ನೂ ಕೆಲವು ಕಡೆ ಅಲ್ಪ ಸ್ವಲ್ಪ ಮಾಡಿದ್ದಾರೆ. ಸರಿಯಾಗಿ ಪೂರ್ತಿ ಸಹ ಕಾಮಗಾರಿ ಕೊನೆಗೊಳಿಸಿಲ್ಲ. ಕೇಳಿದರೆ ಅಷ್ಟೇ ಆರ್ಡರ್ ಆಗಿದೆ ಎಂದು ಉತ್ತರಿಸುತ್ತಾರೆ ಎಂದು ಅಲ್ಲಿನ ಜನರು ಭ್ರಷ್ಟರ ಬೇಟೆ ಪತ್ರಿಕೆಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ವರದಿ:ಸಂಗಪ್ಪ ಚಲವಾದಿ
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…