ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬೆನಾಳ ಎನ್ ಎಚ್ ಗ್ರಾಮದಲ್ಲಿ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಕಾಣದೆ ಗೊಳಾಡುತ್ತೀರುವ ಗ್ರಾಮದ ಜನರು ಜನಪ್ರತಿನಿಧಿ ಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗ್ರಾಮದ ಎಲ್ಲಾ ಕಡೆ ಸಿಸಿ ರಸ್ತೆ ನಿರ್ಮಾಣ ಮಾಡುತಿದ್ದರು ಅದು ಕೂಡ ಕಳಪೆ ಕಾಮಗಾರಿ ಆಗಿದ್ದು. ಒಂದೇ ದಿನದಲ್ಲಿ ಕಿತ್ತು ಹೋಗಿದೆ ಅಂದರೆ ಯಾವ ರೀತಿಯಲ್ಲಿ ಕಾಮಗಾರಿ ನಿರ್ಮಾಣ ಮಾಡಿದ್ದಾರೆ ಎಂಬುದು ಅದನ್ನು ನೋಡಿದರೆ ತಿಳಿಯುತ್ತದೆ. ಇನ್ನೂ ಕೆಲವು ಕಡೆ ಅಲ್ಪ ಸ್ವಲ್ಪ ಮಾಡಿದ್ದಾರೆ. ಸರಿಯಾಗಿ ಪೂರ್ತಿ ಸಹ ಕಾಮಗಾರಿ ಕೊನೆಗೊಳಿಸಿಲ್ಲ. ಕೇಳಿದರೆ ಅಷ್ಟೇ ಆರ್ಡರ್ ಆಗಿದೆ ಎಂದು ಉತ್ತರಿಸುತ್ತಾರೆ ಎಂದು ಅಲ್ಲಿನ ಜನರು ಭ್ರಷ್ಟರ ಬೇಟೆ ಪತ್ರಿಕೆಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ವರದಿ:ಸಂಗಪ್ಪ ಚಲವಾದಿ
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…