ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬೆನಾಳ ಎನ್ ಎಚ್ ಗ್ರಾಮದಲ್ಲಿ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಕಾಣದೆ ಗೊಳಾಡುತ್ತೀರುವ ಗ್ರಾಮದ ಜನರು ಜನಪ್ರತಿನಿಧಿ ಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗ್ರಾಮದ ಎಲ್ಲಾ ಕಡೆ ಸಿಸಿ ರಸ್ತೆ ನಿರ್ಮಾಣ ಮಾಡುತಿದ್ದರು ಅದು ಕೂಡ ಕಳಪೆ ಕಾಮಗಾರಿ ಆಗಿದ್ದು. ಒಂದೇ ದಿನದಲ್ಲಿ ಕಿತ್ತು ಹೋಗಿದೆ ಅಂದರೆ ಯಾವ ರೀತಿಯಲ್ಲಿ ಕಾಮಗಾರಿ ನಿರ್ಮಾಣ ಮಾಡಿದ್ದಾರೆ ಎಂಬುದು ಅದನ್ನು ನೋಡಿದರೆ ತಿಳಿಯುತ್ತದೆ. ಇನ್ನೂ ಕೆಲವು ಕಡೆ ಅಲ್ಪ ಸ್ವಲ್ಪ ಮಾಡಿದ್ದಾರೆ. ಸರಿಯಾಗಿ ಪೂರ್ತಿ ಸಹ ಕಾಮಗಾರಿ ಕೊನೆಗೊಳಿಸಿಲ್ಲ. ಕೇಳಿದರೆ ಅಷ್ಟೇ ಆರ್ಡರ್ ಆಗಿದೆ ಎಂದು ಉತ್ತರಿಸುತ್ತಾರೆ ಎಂದು ಅಲ್ಲಿನ ಜನರು ಭ್ರಷ್ಟರ ಬೇಟೆ ಪತ್ರಿಕೆಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ವರದಿ:ಸಂಗಪ್ಪ ಚಲವಾದಿ
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…