ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಬೆನಾಳ ಎನ್ ಎಚ್ ಗ್ರಾಮದಲ್ಲಿ ಎಸ್ಸಿ ಕಾಲೋನಿಯಲ್ಲಿ ಸಿಸಿ ರಸ್ತೆ ಕಾಣದೆ ಗೊಳಾಡುತ್ತೀರುವ ಗ್ರಾಮದ ಜನರು ಜನಪ್ರತಿನಿಧಿ ಗಳಿಗೆ ಹಾಗೂ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಗ್ರಾಮದ ಎಲ್ಲಾ ಕಡೆ ಸಿಸಿ ರಸ್ತೆ ನಿರ್ಮಾಣ ಮಾಡುತಿದ್ದರು ಅದು ಕೂಡ ಕಳಪೆ ಕಾಮಗಾರಿ ಆಗಿದ್ದು. ಒಂದೇ ದಿನದಲ್ಲಿ ಕಿತ್ತು ಹೋಗಿದೆ ಅಂದರೆ ಯಾವ ರೀತಿಯಲ್ಲಿ ಕಾಮಗಾರಿ ನಿರ್ಮಾಣ ಮಾಡಿದ್ದಾರೆ ಎಂಬುದು ಅದನ್ನು ನೋಡಿದರೆ ತಿಳಿಯುತ್ತದೆ. ಇನ್ನೂ ಕೆಲವು ಕಡೆ ಅಲ್ಪ ಸ್ವಲ್ಪ ಮಾಡಿದ್ದಾರೆ. ಸರಿಯಾಗಿ ಪೂರ್ತಿ ಸಹ ಕಾಮಗಾರಿ ಕೊನೆಗೊಳಿಸಿಲ್ಲ. ಕೇಳಿದರೆ ಅಷ್ಟೇ ಆರ್ಡರ್ ಆಗಿದೆ ಎಂದು ಉತ್ತರಿಸುತ್ತಾರೆ ಎಂದು ಅಲ್ಲಿನ ಜನರು ಭ್ರಷ್ಟರ ಬೇಟೆ ಪತ್ರಿಕೆಗೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ವರದಿ:ಸಂಗಪ್ಪ ಚಲವಾದಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…