Latest

ಟೋಪಿ ಹಿಂದೆ ಕ್ರೇಜಿಸ್ಟಾರ್ ರವಿಚಂದ್ರನ್ ರಹಸ್ಯ ಬಹಿರಂಗ! ವೇದಿಕೆಯ ಮೇಲೆ ಬೋಳು ತಲೆ ವೈರಲ್.!

ಬೆಂಗಳೂರು: ಕನ್ನಡ ಸಿನಿ ಪ್ರೇಕ್ಷಕರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂದರೆ ಗ್ಲಾಮರ್, ಸ್ಟೈಲ್ ಮತ್ತು ನಾಟಕೀಯತೆಯ ಮತ್ತೊಂದು ರೂಪ. ಅದೆಷ್ಟೋ ವರ್ಷಗಳಿಂದ ತಮ್ಮ ವಿಭಿನ್ನ ಚಲನಚಿತ್ರಗಳ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ ರವಿಚಂದ್ರನ್ ಇದೀಗ ತಮ್ಮ ವೈಯಕ್ತಿಕ ಜೀವನದ ಒಂದು ಚಿಕ್ಕ ರಹಸ್ಯವನ್ನು ಬಹಿರಂಗವಾಗಿದೆ

ಹೌದು, ಈಗಾಗಲೇ ಹಲವು ವರ್ಷಗಳಿಂದ ರವಿಚಂದ್ರನ್ ಸಾರ್ವಜನಿಕವಾಗಿ ಯಾವ ಸಮಾರಂಭಕ್ಕೂ ಟೋಪಿ ಧರಿಸಿ ಬರುವ ಪರಂಪರೆಯನ್ನು ಮುಂದುವರಿಸುತ್ತಿದ್ದರು. ಇದು ಕೇವಲ ಫ್ಯಾಷನ್ ಸ್ಟೈಟ್‌ಮೆಂಟ್‌ ಅಲ್ಲ, ಅದರ ಹಿಂದೆ ಒಂದು ವಿಶೇಷ ಕಾರಣವಿತ್ತು ಎನ್ನುವುದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ.

ಕಾಲಕ್ರಮೇಣ ಕೂದಲು ಕಳೆದುಕೊಂಡ ರವಿಚಂದ್ರನ್, ತಮ್ಮ ತಲೆ ಬೋಳು ಆಗಿರುವುದು ಬಹಿರಂಗಗೊಳ್ಳದಂತೆ ಸದಾ ಟೋಪಿ ಧರಿಸಿ ಎಲ್ಲೆಡೆ ತೆರಳುತ್ತಿದ್ದರು. ಈವರೆಗೂ ಯಾವುದೇ ಕಾರ್ಯಕ್ರಮದಲ್ಲಿ ತಮ್ಮ ಟೋಪಿಯನ್ನು ತೆಗೆದು ತಲೆಯನ್ನ ತೋರಿಸಿರಲಿಲ್ಲ.

ಆದರೆ ಈ ಸರಣಿಗೆ ಮುರಿದಂತಾಗಿದೆ. ಹಂಸಲೇಖ ನಿರ್ದೇಶನದ ಹೊಸ ಚಿತ್ರ “ಓಕೆ”ದ ಮುಹೂರ್ತ ಕಾರ್ಯಕ್ರಮದ ವೇಳೆ, ವೇದಿಕೆಯಲ್ಲಿ ಮಾತನಾಡುವಾಗ ರವಿಚಂದ್ರನ್ ಹಠಾತ್ ಟೋಪಿ ಸರಿಪಡಿಸುವ ಪ್ರಯತ್ನದಲ್ಲಿ ಅವರ ಬೋಳು ತಲೆ ಪ್ರತ್ಯಕ್ಷವಾಗಿದೆ. ಕೆಲ ಕ್ಷಣಗಳ ಜತೆಗೆ ಕ್ಯಾಮೆರಾಗಳ ಕಣ್ಣಿಗೂ ಇದು ಸಿಕ್ಕಿಹಾಕಿಕೊಂಡಿದೆ. ಈ ದೃಶ್ಯ ಇದೀಗ ವೈರಲ್ ಆಗಿದ್ದು, ಅಭಿಮಾನಿಗಳು ಇದನ್ನು ಸ್ವಾಗತಿಸುತ್ತಿದ್ದಾರೆ.

ಅಭಿಮಾನಿಗಳು ತಮ್ಮ ನೆಚ್ಚಿನ ನಟನ ವೈಯಕ್ತಿಕ ಆಯ್ಕೆಗಳನ್ನು ಗೌರವಿಸುತ್ತಿದ್ದರೂ, ಇಷ್ಟು ದಿನಗಳ ಹಿಂದೆ ಮರೆಮಾಚಿದ್ದ ಸತ್ಯ ಬಹಿರಂಗವಾಗಿದ್ದಕ್ಕೆ ಆಶ್ಚರ್ಯವೂ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು “ನಟನಿಗೆ ಬೋಳು ತಲೆ ಬಂದರೆ ಏನು? ಅದು ಅವರ ಪ್ರತಿಭೆಗೆ ಏನು ಕಡಿಮೆ ಆಗಲ್ಲ!” ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

7 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

20 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

20 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

20 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago