Latest

ಟೋಪಿ ಹಿಂದೆ ಕ್ರೇಜಿಸ್ಟಾರ್ ರವಿಚಂದ್ರನ್ ರಹಸ್ಯ ಬಹಿರಂಗ! ವೇದಿಕೆಯ ಮೇಲೆ ಬೋಳು ತಲೆ ವೈರಲ್.!

ಬೆಂಗಳೂರು: ಕನ್ನಡ ಸಿನಿ ಪ್ರೇಕ್ಷಕರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂದರೆ ಗ್ಲಾಮರ್, ಸ್ಟೈಲ್ ಮತ್ತು ನಾಟಕೀಯತೆಯ ಮತ್ತೊಂದು ರೂಪ. ಅದೆಷ್ಟೋ ವರ್ಷಗಳಿಂದ ತಮ್ಮ ವಿಭಿನ್ನ ಚಲನಚಿತ್ರಗಳ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ ರವಿಚಂದ್ರನ್ ಇದೀಗ ತಮ್ಮ ವೈಯಕ್ತಿಕ ಜೀವನದ ಒಂದು ಚಿಕ್ಕ ರಹಸ್ಯವನ್ನು ಬಹಿರಂಗವಾಗಿದೆ

ಹೌದು, ಈಗಾಗಲೇ ಹಲವು ವರ್ಷಗಳಿಂದ ರವಿಚಂದ್ರನ್ ಸಾರ್ವಜನಿಕವಾಗಿ ಯಾವ ಸಮಾರಂಭಕ್ಕೂ ಟೋಪಿ ಧರಿಸಿ ಬರುವ ಪರಂಪರೆಯನ್ನು ಮುಂದುವರಿಸುತ್ತಿದ್ದರು. ಇದು ಕೇವಲ ಫ್ಯಾಷನ್ ಸ್ಟೈಟ್‌ಮೆಂಟ್‌ ಅಲ್ಲ, ಅದರ ಹಿಂದೆ ಒಂದು ವಿಶೇಷ ಕಾರಣವಿತ್ತು ಎನ್ನುವುದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ.

ಕಾಲಕ್ರಮೇಣ ಕೂದಲು ಕಳೆದುಕೊಂಡ ರವಿಚಂದ್ರನ್, ತಮ್ಮ ತಲೆ ಬೋಳು ಆಗಿರುವುದು ಬಹಿರಂಗಗೊಳ್ಳದಂತೆ ಸದಾ ಟೋಪಿ ಧರಿಸಿ ಎಲ್ಲೆಡೆ ತೆರಳುತ್ತಿದ್ದರು. ಈವರೆಗೂ ಯಾವುದೇ ಕಾರ್ಯಕ್ರಮದಲ್ಲಿ ತಮ್ಮ ಟೋಪಿಯನ್ನು ತೆಗೆದು ತಲೆಯನ್ನ ತೋರಿಸಿರಲಿಲ್ಲ.

ಆದರೆ ಈ ಸರಣಿಗೆ ಮುರಿದಂತಾಗಿದೆ. ಹಂಸಲೇಖ ನಿರ್ದೇಶನದ ಹೊಸ ಚಿತ್ರ “ಓಕೆ”ದ ಮುಹೂರ್ತ ಕಾರ್ಯಕ್ರಮದ ವೇಳೆ, ವೇದಿಕೆಯಲ್ಲಿ ಮಾತನಾಡುವಾಗ ರವಿಚಂದ್ರನ್ ಹಠಾತ್ ಟೋಪಿ ಸರಿಪಡಿಸುವ ಪ್ರಯತ್ನದಲ್ಲಿ ಅವರ ಬೋಳು ತಲೆ ಪ್ರತ್ಯಕ್ಷವಾಗಿದೆ. ಕೆಲ ಕ್ಷಣಗಳ ಜತೆಗೆ ಕ್ಯಾಮೆರಾಗಳ ಕಣ್ಣಿಗೂ ಇದು ಸಿಕ್ಕಿಹಾಕಿಕೊಂಡಿದೆ. ಈ ದೃಶ್ಯ ಇದೀಗ ವೈರಲ್ ಆಗಿದ್ದು, ಅಭಿಮಾನಿಗಳು ಇದನ್ನು ಸ್ವಾಗತಿಸುತ್ತಿದ್ದಾರೆ.

ಅಭಿಮಾನಿಗಳು ತಮ್ಮ ನೆಚ್ಚಿನ ನಟನ ವೈಯಕ್ತಿಕ ಆಯ್ಕೆಗಳನ್ನು ಗೌರವಿಸುತ್ತಿದ್ದರೂ, ಇಷ್ಟು ದಿನಗಳ ಹಿಂದೆ ಮರೆಮಾಚಿದ್ದ ಸತ್ಯ ಬಹಿರಂಗವಾಗಿದ್ದಕ್ಕೆ ಆಶ್ಚರ್ಯವೂ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು “ನಟನಿಗೆ ಬೋಳು ತಲೆ ಬಂದರೆ ಏನು? ಅದು ಅವರ ಪ್ರತಿಭೆಗೆ ಏನು ಕಡಿಮೆ ಆಗಲ್ಲ!” ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

12 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

12 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

12 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

12 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

17 hours ago