ಬೆಂಗಳೂರು ಚಾಮರಾಜಪೇಟೆಯಲ್ಲಿ ಹಸುವಿನ ಮೇಲೆ ನಡೆದ ಕ್ರೌರ್ಯದ ಘಟನೆ ಮಾಸುವ ಮೊದಲು, ಹುಬ್ಬಳ್ಳಿಯಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ಬಣಗಾರ ಲೇಔಟ್ ಪ್ರದೇಶದಲ್ಲಿ ಏಳು ತಿಂಗಳ ಕರು ಅತ್ಯಂತ ಕ್ರೌರ್ಯಕರ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕರುವಿನ ಹೊಟ್ಟೆ ಬಗೆದ ಸ್ಥಿತಿಯನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಪಶು ವೈದ್ಯರು ಈ ಬಗ್ಗೆ ಪ್ರತಿಕ್ರಿಯಿಸಿ, “ಎರಡು ತಿಂಗಳ ಕರು ನಿಶಕ್ತಿಯಾಗಿದೆ. ಕರುವಿನ ಸ್ಥಿತಿಯಿಂದ ಪ್ರಾಣಿ ದಾಳಿಯ ಸಂಕೇತ ಕಂಡುಬರುತ್ತದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕರು ಶರಣಪ್ಪ ಬಾರಕೇರ ಎಂಬ ವ್ಯಕ್ತಿಗೆ ಸೇರಿದಾಗಿದೆ. ಈ ಪ್ರಕರಣ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿರುವ ಬೆಳಗಾವಿ ವಿಭಾಗದ ಹೆಚ್ಚುವರಿ ಅಬಕಾರಿ ಆಯುಕ್ತ ವೈ. ಮಂಜುನಾಥ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳು ದಿನದಿಂದ…
ಭಟ್ಕಳ: ಉದ್ಯೋಗ ನಿಮಿತ್ತ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಭಟ್ಕಳ ಮೂಲದ ಯುವತಿಯೊಬ್ಬರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ…
ಕಿತ್ತೂರು: ಕಿತ್ತೂರು ಹಾಗೂ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆಗಳ್ಳತನ ಪ್ರಕರಣಗಳನ್ನು ಯಶಸ್ವಿಯಾಗಿ ಭೇದಿಸಿರುವ ಕಿತ್ತೂರು ಪೊಲೀಸರು,…
ಶಿರಸಿ: ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕ ಮೃತಪಟ್ಟ ಘಟನೆ ದುಃಖಕ್ಕೆ ಕಾರಣವಾಗಿದ್ದು, ಸರ್ಕಾರಿ ಆಸ್ಪತ್ರೆಯ…
ಭಟ್ಕಳ: ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ…
ತುಮಕೂರು: ಪ್ರೇಮಿಗಳ ನಡುವಿನ ಮನಸ್ತಾಪ ಭೀಕರ ತಿರುವು ಪಡೆದುಕೊಂಡ ಪರಿಣಾಮ, ಯುವಕನೊಬ್ಬ ಯುವತಿಗೆ ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಕಾರಿನಲ್ಲೇ…