ಬೆಂಗಳೂರು ಚಾಮರಾಜಪೇಟೆಯಲ್ಲಿ ಹಸುವಿನ ಮೇಲೆ ನಡೆದ ಕ್ರೌರ್ಯದ ಘಟನೆ ಮಾಸುವ ಮೊದಲು, ಹುಬ್ಬಳ್ಳಿಯಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ.
ಹುಬ್ಬಳ್ಳಿಯ ಬಣಗಾರ ಲೇಔಟ್ ಪ್ರದೇಶದಲ್ಲಿ ಏಳು ತಿಂಗಳ ಕರು ಅತ್ಯಂತ ಕ್ರೌರ್ಯಕರ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕರುವಿನ ಹೊಟ್ಟೆ ಬಗೆದ ಸ್ಥಿತಿಯನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಪಶು ವೈದ್ಯರು ಈ ಬಗ್ಗೆ ಪ್ರತಿಕ್ರಿಯಿಸಿ, “ಎರಡು ತಿಂಗಳ ಕರು ನಿಶಕ್ತಿಯಾಗಿದೆ. ಕರುವಿನ ಸ್ಥಿತಿಯಿಂದ ಪ್ರಾಣಿ ದಾಳಿಯ ಸಂಕೇತ ಕಂಡುಬರುತ್ತದೆ,” ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಕರು ಶರಣಪ್ಪ ಬಾರಕೇರ ಎಂಬ ವ್ಯಕ್ತಿಗೆ ಸೇರಿದಾಗಿದೆ. ಈ ಪ್ರಕರಣ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್ಗಳ…