ಚಿಕ್ಕಮಗಳೂರಿನಲ್ಲಿರುವ ಕಾಂಗ್ರೆಸ್ ನಾಯಕಿ ಅವರ ಮನೆ ಮೇಲೆ ದಿಡೀರ್ ಐ ಟಿ ದಾಳಿ ಜಿಲ್ಲಾ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ.
ಮಾಜಿ ಎಂ.ಎಲ್ ಸಿ ಹಾಗೂ ಸಿದ್ದರಾಮಯ್ಯ ನವರ ಆಪ್ತವಲಯದಲ್ಲಿ ಗುರುತಿಸಿ ಕೊಂಡಿರುವ ಗಾಯಿತ್ರಿ ಶಾಂತೇಗೌಡರವರ ಮನೆ ,ಕ್ರಷರ್ ಗಳ ಮೇಲೆ ದಾಳಿ ನಡಿಸಿರುವ ಐ ಟಿ ಇಲಾಖೆ ಹಲವಾರು ದಾಖಲೆಗಳನ್ನು ತೆಗೆದುಕೊಂಡು ಹೋಗಿದೆ.
ಮುಂದಿನ ಚಿಕ್ಕ ಮಗಳೂರು ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿಯಾಗಿರುವ ಗಾಯತ್ರಿ ಶಾಂತೇಗೌಡರ ಪ್ರಭಾವ ಹೆಚ್ಚಾಗಿರುವುದರಿಂದ ಚುನಾವಣೆಯಲ್ಲಿ ಗೆದ್ದು ಬಿಡುತ್ತಾರೆ ಎಂದು ಸಿ ಟಿ ರವಿ ಅವರೆ ಐ ಟಿ ರೈಡ್ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡಿಸುವ ಮೂಲಕ ಆರೋಪಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…