Latest

ಡಿ.ಎಚ್.ಒ. ನಿರ್ಧಾರಕ್ಕೆ ಅನಾಥವಾದ ಪ್ರಾಥಮಿಕ ಆರೋಗ್ಯ ಕೇಂದ್ರ.

ಧಾರವಾಡ : ಜಿಲ್ಲೆಯ ಅಳ್ನಾವರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೆಂದ್ರ ಹಿರಿಯ ಅಧಿಕಾರಿಯ ಧಿಡಿರ ನಿರ್ಧಾರದಿಂದ ಅನಾಥವಾಗಿದೆ. ತಾಲೂಕಿನ ಸುತ್ತ ಮುತ್ತಲ್ಲಿನ ಸಾರ್ವಜನಿಕರು ಅನಾರೋಗ್ಯದ ಹಿನ್ನಲೆಯಲ್ಲಿ ಇಲ್ಲಿಗೆ ಬಂದು ಇಲ್ಲಿ ಆರೋಗ್ಯ ತಪಾಸನೆ ಮಾಡುವ ವೈದ್ಯರಿಲ್ಲದೆ ಇರುವುದನ್ನು ನೋಡಿ ಕಂಗಾಲಾಗಿ ಮತ್ತೊಂದು ದಾರಿ ಕಾಣದೆ ಖಾಸಗಿ ಕ್ಲಿನಿಕ್ ಗಳತ್ತ ಮೊರೆಹೋಗುತ್ತಿರುವುದು ಬೇಸರದ ಸಂಗತಿ. ಇದ್ದು ಉಪಯೋಗಕ್ಕೆ ಬಾರದ ಈ ಆಸ್ಪತ್ರೆ ಮೊದಲೆ ಹಳ್ಳಿಗಳಿಂದ ಅನಾರೋಗ್ಯ ಪಿಡಿತ ಸಾರ್ವಜನೀಕರು ಸುಮಾರು ಬಸ ನಿಲ್ದಾಣದಿಂದ ನಡೆದುಕೊಂಡು ಬರುವ ಇವರುಗಳು ಇಲ್ಲಿ ನೋಡಿದರೆ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಲ್ಲದೆ ಆಸ್ಪತ್ರೆಯ ಆಡಳಿತ ಅದಿಕಾರಿಗಳಿಗೆ ಹಿಡಿಶಾಪ ಹಾಕಿ ಹೊಗುವಂತಾಗಿದೆ.

ನೂತನ ತಾಲೂಕಾ ಘೋಷಣೆ ಆಗಿ ಸುಮಾರು ವರ್ಷಗಳೆ ಕಳೆದರು ಸರಿಯಾದ ಅಭಿವೃದ್ಧಿಯ ವ್ಯವಸ್ಥೆ ಕಾಣದ ಅಳ್ನಾವರ. ಇಲ್ಲೋಬ್ಬ ಅಧಿಕೃತ ವೈದ್ಯರ ನಿಯೋಜನೆಯಿಲ್ಲ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ನಿಯೋಜಿತ ತತ್ಕಾಲವಾಗಿ ಸತತ ಎಳು ವರ್ಷಗಳಿಂದ ಈ ಭಾಗದ ಅನಾರೋಗ್ಯದಿಂದ ಬರುವ ಸಾರ್ವಜನಿಕರಿಗೆ (ನಾರಾಯಣನಾಗಿ ) ಜೀವ ನಾಡಿಯಾಗಿ ಆಸ್ಪತ್ರೆಯ ವೈದ್ಯನಾಗಿ ಎನ್.ಎಸ್.ಪಾಟೀಲ ಎಂಬುವರು ಎಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಬಹುದೊಡ್ಡ ಜಗತ್ತಿಗೆ ಗ್ರಾಸವಾಗಿ ಹಗಲಿರುಳು ಯಮ ಕಾಲನಾಗಿ ಮನುಷ್ಯರನ್ನು ಕಾಡಿದ ಸಾಂಕ್ರಾಮಿಕ ರೋಗ ಕರೊನಾ ಎಂಬ ದೈತ್ಯ ಅಲೆ ಇಂತಹ ಸಂದರ್ಭದಲ್ಲಿ ಹಳೆಯದಾದ ಶಿಥಿಲಾವ್ಯವಸ್ಥೆಯಲ್ಲಿ ಅವಾಗೊ ಇವಾಗೊ ಬೀಳುವಂತ ಕಟ್ಟಡಗಳಲ್ಲಿ ಜನರ ಜೀವನಾಡಿಯಾಗಿ ತಮ್ಮ ಜೀವಲಕ್ಷಿಸದೆ ಹಗಲಿರುಳು ಜನರ ಆರೋಗ್ಯ ತಪಾಸಣೆಯಲ್ಲಿ ಕಾರ್ಯನೀರತಾದ ವೈದ್ಯರು ಇವರು ಬೇರೊಬ್ಬ ಯಾವ ವೈದ್ಯರು ಈ ಆಸ್ಪತ್ರೆಗೆ ಬರಲು ಮುಂದಾಗಲಿಲ್ಲ .

ಅದರೂ ಇವರು ಮಾತ್ರ ಇಲ್ಲೆ ಇದ್ದು ಈ ಭಾಗದ ಜನರೋಂದಿಗೆ ಅಷ್ಟೆ ಮಮಕಾರದಿಂದ ಆಸ್ಪತ್ರೆಯಲ್ಲಿ ಜನರ ಸೇವೆ ಮಾಡುತ್ತಿರುವ ವೈದ್ಯ ಎನ್ .ಎಸ್ . ಪಾಟೀಲ್. ಈಗ ತಾನೆ ಸರಕಾರದ ಅನುದಾನದಡಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಆಸ್ಪತ್ರೆಯ ಕಟ್ಟಡ ಅಲ್ಲಿ ಒಂದಿಷ್ಟು ನಿಟ್ಟುಸಿರು ಬಿಟ್ಟು ಇರುವಾಗಲೆ ಡಿ.ಎಚ್.ಒ. ಮನಬಂದಂತೆ ಇವರನ್ನು ಬೆರೊಂದು ಕಡೆ ವರ್ಗಾವಣೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ. ದಿನಾಂಕ 09/03/2023 ರಂದು ಆದೇಶ ಹೊರಡಿಸಿದ್ದಾರೆ . ವಾರದಲ್ಲಿ ಮೂರು ದಿನ ಒಬ್ಬರಂತೆ ಹೇಬ್ಬಳ್ಳಿಯ ಅಸ್ಪತ್ರೆಯ ವೈದ್ಯರನ್ನು ಇಲ್ಲಿಗೆ ನಿಯೊಜನೆ ಮಾಡಿದ್ದಾರೆ ಅಲ್ಲಿಂದ ಇವತ್ತಿನವರೆಗೂ ಯಾವೊಬ್ಬ ವೈದ್ಯರು ಇತ್ತ ತಿರುಗಿ ಸಹ ನೋಡಿಲ್ಲ. ಹಿಗಾದರೆ ಇಲ್ಲಿಗೆ ಅನಾರೋಗ್ಯದಿಂದ ಬಳಲಿ ಬರುವ ಸಾರ್ವಜನಿಕರ ಗತಿ ಎನು …? ಇಷ್ಟಾದರೂ ಇಲ್ಲಿರುವ ವೈದ್ಯರನ್ನು ಅಷ್ಟೋಂದು ತ್ವರಿತಗತಿಯಲ್ಲಿ ತೆಗೆದುಹಾಕಿದ್ದಾದರು ಎಕೆ….? ಎಂಬುವುದೆ ಸಾರ್ವಜನೀಕರ ಮುಂದಿರುವ ಯಕ್ಷ ಪ್ರಶ್ನೆ..

ಇನ್ನಾದರೂ ಹಿರಿಯ ಅಧಿಕಾರಿಗಳು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಶಾಸಕರು ಇತ್ತ ಶೀಘ್ರವಾಗಿ ಗಮನ ಹರಸಿ ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ವೈದ್ಯಾಧಿಕಾರಿಗಳನ್ನು ನಿಯೋಜಿಸಬೇಕು.
ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

30 minutes ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

32 minutes ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

4 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

4 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

4 hours ago