Latest

ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯ ಬೆಂಕಿ ಅವಘಡದಲ್ಲಿ ಸಾವಿನ ಪ್ರಮಾಣ 3 ಕ್ಕೆ ಏರಿಕೆ.

ಕಳೆದ ದಿ 23/07/2022 ರಂದು ಸಾಯಂಕಾಲ ಧಾರವಾಡ ಜಿಲ್ಲೆಯ ತಾರಿಹಾಳ್ ಕೈಗಾರಿಕಾ ಪ್ರದೇಶದಲ್ಲಿ ಈ ಐ ಸಿ ಪ್ಲೇಮ್ ( ಸ್ಪಾರ್ಕರ್ ) ಫ್ಯಾಕ್ಟರಿಯಲ್ಲಿ ಸುಮಾರು 4 ಘಂ ವೇಳೆಯಲ್ಲಿ ಬೆಂಕಿ ಅವಘಡವಾಗಿತ್ತು ಈ ಘಟನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 8 ಜನ ಕೆಲಸಗಾರರು ಬೆಂಕಿ ತಗುಲಿ ಗಾಯಗೊಂಡಿದ್ದರು ತಕ್ಷಣ ಸ್ಥಳೀಯ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದ ಈ ಗಾಯಗೊಂಡ 8 ಜನರನ್ನು ತುರ್ತು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮಾನ್ಯ ಸ್ಥಳಿಯ ಶಾಸಕರು ಶ್ರೀ ಶಂಕರ ಪಾಟೀಲ್ ಮುನೇನಕೊಪ್ಪ, ಶ್ರೀ ಅರವಿಂದ ಬೆಲ್ಲದ ಹಾಗೂ ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಲಾಸಗರ್ ರವರು ಕಿಮ್ಸ್ ಆಸ್ಪತ್ರೆಯ ವೈದ್ಯರಿಗೇ ನೀವು ಹಾಗೂ ನಿಮ್ಮ ತಂಡದವರು ಆ ಗಾಯಾಳುಗಳಿಗೆ ಒಳ್ಳೆಯ ಚಿಕಿತ್ಸೆ ನೀಡಬೇಕು ಹಾಗೂ ಅವರೆಲ್ಲರೂ ಬೇಗ ಗುಣಮುಖರಾಗಬೇಕು ಎಂದು ಸೂಚಿಸಿದ್ದರು ಆದರೇ ವಿಧಿ ಎಷ್ಟು ಕ್ರೂರಿ 8 ಜನ ಸುಟ್ಟು ಗಾಯಗೊಂಡವರಲ್ಲಿ ಗದಗ್ ಮೂಲದ 35 ವರ್ಷದ ವಿಜಯಲಕ್ಷ್ಮಿ ವೀರಭದ್ರಪ್ಪ ಯಚ್ಚನಾಗರ್ ಎಂಬ ಮಹಿಳೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಹಾಗೂ ಬೆಳಗ್ಗೆ 45 ವರ್ಷದ ಗೌರವ್ವ ಎಂಬ ಮಹಿಳೆ ಮತ್ತೂ 27 ವರ್ಷದ ಮಾಲೇಶ್ ಹದ್ದಣ್ಣವರ್ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ 8 ಜನರಲ್ಲಿ 3 ಜನರು ಅಸುನಿಗಿದ್ದು ಇನ್ನೂ 5 ಜನರ ಚಿಕಿತ್ಸೆ ಮುಂದುವರೆದಿದೆ .
ಈ ಬೆಂಕಿ ಅವಘಡದಲ್ಲಿ ಗಾಯಗೊಂಡವರು
1) ವಿಜಯಲಕ್ಷ್ಮಿ ಯಚ್ಚನಾಗರ್
35 ವರ್ಷ .
2) ಗೌರವ್ವ ಹಿರೇಮಠ್ 45 ವರ್ಷ.
3) ಮಲಿಕ್ರೆಹನ್ ಕೊಪ್ಪದ್ 27 ವರ್ಷ.
4) ನಿರ್ಮಲಾ ಹುಚ್ಚಣ್ಣವರ್ 29 ವರ್ಷ.
5) ಚೆನ್ನವ್ವಾ ಅರಿಮಲ್ 42 ವರ್ಷ.
6) ಮಾಲೇಶ ಹದ್ದಣ್ಣವರ್ 27 ವರ್ಷ.
7) ನಾನೀಮಾ ಅರಿಮಲ್ 35 ವರ್ಷ.
8) ಪ್ರೇಮಾ ಅರಿಮಲ್ 20 ವರ್ಷ.
ಎಂದೂ ತಿಳಿದು ಬಂದಿದೆ .
ವರದಿ : ಶಿವ ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago