Latest

ತಾರಿಹಾಳ ಸ್ಪಾರ್ಕರ್ ಫ್ಯಾಕ್ಟರಿಯ ಬೆಂಕಿ ಅವಘಡದಲ್ಲಿ ಸಾವಿನ ಪ್ರಮಾಣ 3 ಕ್ಕೆ ಏರಿಕೆ.

ಕಳೆದ ದಿ 23/07/2022 ರಂದು ಸಾಯಂಕಾಲ ಧಾರವಾಡ ಜಿಲ್ಲೆಯ ತಾರಿಹಾಳ್ ಕೈಗಾರಿಕಾ ಪ್ರದೇಶದಲ್ಲಿ ಈ ಐ ಸಿ ಪ್ಲೇಮ್ ( ಸ್ಪಾರ್ಕರ್ ) ಫ್ಯಾಕ್ಟರಿಯಲ್ಲಿ ಸುಮಾರು 4 ಘಂ ವೇಳೆಯಲ್ಲಿ ಬೆಂಕಿ ಅವಘಡವಾಗಿತ್ತು ಈ ಘಟನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 8 ಜನ ಕೆಲಸಗಾರರು ಬೆಂಕಿ ತಗುಲಿ ಗಾಯಗೊಂಡಿದ್ದರು ತಕ್ಷಣ ಸ್ಥಳೀಯ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದ ಈ ಗಾಯಗೊಂಡ 8 ಜನರನ್ನು ತುರ್ತು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮಾನ್ಯ ಸ್ಥಳಿಯ ಶಾಸಕರು ಶ್ರೀ ಶಂಕರ ಪಾಟೀಲ್ ಮುನೇನಕೊಪ್ಪ, ಶ್ರೀ ಅರವಿಂದ ಬೆಲ್ಲದ ಹಾಗೂ ಜಿಲ್ಲಾಧಿಕಾರಿ ಶ್ರೀ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಲಾಸಗರ್ ರವರು ಕಿಮ್ಸ್ ಆಸ್ಪತ್ರೆಯ ವೈದ್ಯರಿಗೇ ನೀವು ಹಾಗೂ ನಿಮ್ಮ ತಂಡದವರು ಆ ಗಾಯಾಳುಗಳಿಗೆ ಒಳ್ಳೆಯ ಚಿಕಿತ್ಸೆ ನೀಡಬೇಕು ಹಾಗೂ ಅವರೆಲ್ಲರೂ ಬೇಗ ಗುಣಮುಖರಾಗಬೇಕು ಎಂದು ಸೂಚಿಸಿದ್ದರು ಆದರೇ ವಿಧಿ ಎಷ್ಟು ಕ್ರೂರಿ 8 ಜನ ಸುಟ್ಟು ಗಾಯಗೊಂಡವರಲ್ಲಿ ಗದಗ್ ಮೂಲದ 35 ವರ್ಷದ ವಿಜಯಲಕ್ಷ್ಮಿ ವೀರಭದ್ರಪ್ಪ ಯಚ್ಚನಾಗರ್ ಎಂಬ ಮಹಿಳೆ ತಡರಾತ್ರಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಹಾಗೂ ಬೆಳಗ್ಗೆ 45 ವರ್ಷದ ಗೌರವ್ವ ಎಂಬ ಮಹಿಳೆ ಮತ್ತೂ 27 ವರ್ಷದ ಮಾಲೇಶ್ ಹದ್ದಣ್ಣವರ್ ಎಂಬ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ 8 ಜನರಲ್ಲಿ 3 ಜನರು ಅಸುನಿಗಿದ್ದು ಇನ್ನೂ 5 ಜನರ ಚಿಕಿತ್ಸೆ ಮುಂದುವರೆದಿದೆ .
ಈ ಬೆಂಕಿ ಅವಘಡದಲ್ಲಿ ಗಾಯಗೊಂಡವರು
1) ವಿಜಯಲಕ್ಷ್ಮಿ ಯಚ್ಚನಾಗರ್
35 ವರ್ಷ .
2) ಗೌರವ್ವ ಹಿರೇಮಠ್ 45 ವರ್ಷ.
3) ಮಲಿಕ್ರೆಹನ್ ಕೊಪ್ಪದ್ 27 ವರ್ಷ.
4) ನಿರ್ಮಲಾ ಹುಚ್ಚಣ್ಣವರ್ 29 ವರ್ಷ.
5) ಚೆನ್ನವ್ವಾ ಅರಿಮಲ್ 42 ವರ್ಷ.
6) ಮಾಲೇಶ ಹದ್ದಣ್ಣವರ್ 27 ವರ್ಷ.
7) ನಾನೀಮಾ ಅರಿಮಲ್ 35 ವರ್ಷ.
8) ಪ್ರೇಮಾ ಅರಿಮಲ್ 20 ವರ್ಷ.
ಎಂದೂ ತಿಳಿದು ಬಂದಿದೆ .
ವರದಿ : ಶಿವ ಹುಬ್ಬಳ್ಳಿ .

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago