ಹೈದರಾಬಾದ್ : ತೆಲುಗು ಸಿನೆಮಾ ನಾಡಿನ ಪ್ರಖ್ಯಾತ ನಟ ವೆಂಕಟೇಶ್ ದಗ್ಗುಬಾಟಿ (ವಿಕ್ಟರಿ ವೆಂಕಟೇಶ್) ಮತ್ತು ಬಾಹುಬಲಿ ಚಿತ್ರನಟ ರಾಣಾ ದಗ್ಗುಬಾಟಿ ಕುಟುಂಬಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ.
ಹೈದರಾಬಾದ್ನ ಫಿಲ್ಮ್ ಸಿಟಿಯ ಡೆಕ್ಕನ್ ಕಿಚನ್ ಹೋಟೆಲ್ ಅನ್ನು ನೆಲಸಮ ಮಾಡಿರುವ ಆರೋಪದ ಮೇಲೆ, ನಾಂಪಲ್ಲಿ ಕೋರ್ಟ್ ಆದೇಶದಂತೆ, ನಿರ್ಮಾಪಕ ಸುರೇಶ್ ಬಾಬು, ವೆಂಕಟೇಶ್, ರಾಣಾ ಹಾಗೂ ಅಭಿರಾಮ್ ವಿರುದ್ಧ ಫಿಲ್ಮ್ ಸಿಟಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ಡಬ್ಲ್ಯು 3 ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ. ಲಿ. ಸಂಸ್ಥೆಯ ನಿರ್ದೇಶಕರು ಈ ವಿವಾದ ಸಂಬಂಧ ಮೊದಲು ದೂರು ದಾಖಲಿಸಿದ್ದರು. ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಕೂಡ ಹೋಟೆಲ್ ಧ್ವಂಸಗೊಂಡಿದ್ದು, ಇದಕ್ಕಾಗಿ ಐಪಿಸಿ ಸೆಕ್ಷನ್ 120(ಬಿ), 448, 452, 458 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…