ಹೈದರಾಬಾದ್ : ತೆಲುಗು ಸಿನೆಮಾ ನಾಡಿನ ಪ್ರಖ್ಯಾತ ನಟ ವೆಂಕಟೇಶ್ ದಗ್ಗುಬಾಟಿ (ವಿಕ್ಟರಿ ವೆಂಕಟೇಶ್) ಮತ್ತು ಬಾಹುಬಲಿ ಚಿತ್ರನಟ ರಾಣಾ ದಗ್ಗುಬಾಟಿ ಕುಟುಂಬಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ.
ಹೈದರಾಬಾದ್ನ ಫಿಲ್ಮ್ ಸಿಟಿಯ ಡೆಕ್ಕನ್ ಕಿಚನ್ ಹೋಟೆಲ್ ಅನ್ನು ನೆಲಸಮ ಮಾಡಿರುವ ಆರೋಪದ ಮೇಲೆ, ನಾಂಪಲ್ಲಿ ಕೋರ್ಟ್ ಆದೇಶದಂತೆ, ನಿರ್ಮಾಪಕ ಸುರೇಶ್ ಬಾಬು, ವೆಂಕಟೇಶ್, ರಾಣಾ ಹಾಗೂ ಅಭಿರಾಮ್ ವಿರುದ್ಧ ಫಿಲ್ಮ್ ಸಿಟಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ಡಬ್ಲ್ಯು 3 ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ. ಲಿ. ಸಂಸ್ಥೆಯ ನಿರ್ದೇಶಕರು ಈ ವಿವಾದ ಸಂಬಂಧ ಮೊದಲು ದೂರು ದಾಖಲಿಸಿದ್ದರು. ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಕೂಡ ಹೋಟೆಲ್ ಧ್ವಂಸಗೊಂಡಿದ್ದು, ಇದಕ್ಕಾಗಿ ಐಪಿಸಿ ಸೆಕ್ಷನ್ 120(ಬಿ), 448, 452, 458 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…