ಹೈದರಾಬಾದ್ : ತೆಲುಗು ಸಿನೆಮಾ ನಾಡಿನ ಪ್ರಖ್ಯಾತ ನಟ ವೆಂಕಟೇಶ್ ದಗ್ಗುಬಾಟಿ (ವಿಕ್ಟರಿ ವೆಂಕಟೇಶ್) ಮತ್ತು ಬಾಹುಬಲಿ ಚಿತ್ರನಟ ರಾಣಾ ದಗ್ಗುಬಾಟಿ ಕುಟುಂಬಕ್ಕೆ ದೊಡ್ಡ ಸಂಕಷ್ಟ ಎದುರಾಗಿದೆ.
ಹೈದರಾಬಾದ್ನ ಫಿಲ್ಮ್ ಸಿಟಿಯ ಡೆಕ್ಕನ್ ಕಿಚನ್ ಹೋಟೆಲ್ ಅನ್ನು ನೆಲಸಮ ಮಾಡಿರುವ ಆರೋಪದ ಮೇಲೆ, ನಾಂಪಲ್ಲಿ ಕೋರ್ಟ್ ಆದೇಶದಂತೆ, ನಿರ್ಮಾಪಕ ಸುರೇಶ್ ಬಾಬು, ವೆಂಕಟೇಶ್, ರಾಣಾ ಹಾಗೂ ಅಭಿರಾಮ್ ವಿರುದ್ಧ ಫಿಲ್ಮ್ ಸಿಟಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ.
ಡಬ್ಲ್ಯು 3 ಹಾಸ್ಪಿಟಾಲಿಟಿ ಸರ್ವೀಸಸ್ ಪ್ರೈ. ಲಿ. ಸಂಸ್ಥೆಯ ನಿರ್ದೇಶಕರು ಈ ವಿವಾದ ಸಂಬಂಧ ಮೊದಲು ದೂರು ದಾಖಲಿಸಿದ್ದರು. ಕೋರ್ಟ್ ತಡೆಯಾಜ್ಞೆ ನೀಡಿದ್ದರೂ ಕೂಡ ಹೋಟೆಲ್ ಧ್ವಂಸಗೊಂಡಿದ್ದು, ಇದಕ್ಕಾಗಿ ಐಪಿಸಿ ಸೆಕ್ಷನ್ 120(ಬಿ), 448, 452, 458 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಯಚೂರು: ಖಾಸಗಿ ಶಾಲೆಯ ಮಾನ್ಯತೆ ನವೀಕರಣ ಮಾಡಿಕೊಡುವುದಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ (ಡಿಡಿಪಿಐ) ಕಚೇರಿಯ…
ಮದುವೆಯಾಗಿ ಕೇವಲ 48 ದಿನಗಳಲ್ಲೇ 26 ವರ್ಷದ ನವವಧು ವಿಶಾಖಾ ತಿಲ್ಕರ್ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮುಂಬೈ ಸಮೀಪದ…
ನವದೆಹಲಿ: ಇತ್ತೀಚೆಗಷ್ಟೇ ವಿವಾಹವಾಗಿ ಹನಿಮೂನ್ಗಾಗಿ ಉತ್ತರಾಖಂಡಕ್ಕೆ ತೆರಳಿದ್ದ ದೆಹಲಿ ಮೂಲದ ಯುವ ಮಹಿಳಾ ಟೆಕ್ಕಿಯೊಬ್ಬರು ಮಸೂರಿಯ ಹೋಂಸ್ಟೇ ಕೊಠಡಿಯಲ್ಲಿ ಅನುಮಾನಾಸ್ಪದವಾಗಿ…
ಕಾರವಾರ: ಹಳಿಯಾಳದಲ್ಲಿ ಮಾಜಿ ರೌಡಿ ಶೀಟರ್ನಿಂದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ…
ಬೆಂಗಳೂರು: ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಪ್ರೀತಿಗೆ ತಿರುಗಿದ್ದ ಸಂಬಂಧವು ಕೊನೆಗೆ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಪ್ರದೇಶದಲ್ಲಿ…
ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್ಸಿ/ಎಸ್ಟಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ಲಂಚ ನೀಡಲು ಯತ್ನಿಸಿದ…