Latest

ಸಾಲ ಮರುಪಾವತಿಸಲು ವಿಳಂಬ: ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿದ್ದಾ ಫೈನಾನ್ಸ್ ಸಿಬ್ಬಂದಿ.

ಮೂಡಲಗಿ: ಸಾಲ ಮರುಪಾವತಿಸಲು ವಿಳಂಬವಾದ ಕಾರಣದಿಂದ, ನಾಗನೂರು ಪಟ್ಟಣದ ಖಾಸಗಿ ಫೈನಾನ್ಸ್ ಸಿಬ್ಬಂದಿ, ಶಂಕರೆಪ್ಪ ಗದ್ದಾಡಿ ಅವರ ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿ, ಮನೆ ಆಕ್ರಮಣ ಮಾಡಿದ್ದಾರೆ. ಆತನ ಮನೆ ಮತ್ತು ಬಾಣಂತಿಯನ್ನು ಹೊರಗೆ ಹಾಕಲಾಗಿದೆ.
ಫೈನಾನ್ಸ್ ಸಿಬ್ಬಂದಿಯು ಸೋಮವಾರ ಸಂಜೆ ಶಂಕರೆಪ್ಪ ಅವರ ಮನೆಗೆ ಬೀಗ ಹಾಕಿದ್ದು, ಅವರೊಂದಿಗೆ ಇಬ್ಬರು ಮಕ್ಕಳು ಒಂದೂವರೆ ತಿಂಗಳ ಹಸುಗೂಸನ್ನು ಮಡಿಲಲ್ಲಿ ಇಟ್ಟುಕೊಂಡು, ವೃದ್ಧರು ಚಳಿಯಲ್ಲಿ ಊಟವಿಲ್ಲದೆ ರಾತ್ರಿ ಅಂಗಳದಲ್ಲೇ ಕಳೆಯಬೇಕಾಗಿದೆ. ಹಸುಗೂಸು ಇದ್ದರೂ, ಇವರು ಮನೆಯ ಮುಂದಿನ ಭಾಗದಲ್ಲಿ ಕಾಲ ಕಳೆಯುತ್ತಿದ್ದರು.
ಮೂಲಗಳ ಪ್ರಕಾರ, ಶಂಕರೆಪ್ಪ ಅವರು ಚೆನ್ನೈ ಮೂಲದ ಫೈನಾನ್ಸ್‌ನಿಂದ ₹೫ ಲಕ್ಷ ಸಾಲ ಪಡೆದಿದ್ದರು, ಆದರೆ ನಷ್ಟ ಹೋದ ಕಾರಣ ಸಾಲವನ್ನು ತೀರಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಹಣಕಾಸು ಸಂಸ್ಥೆಯವರು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ, ನ್ಯಾಯಾಲಯದ ಆದೇಶದಂತೆ ಸೋಮವಾರ ಮನೆಯ ಜಪ್ತಿ ಮಾಡಲಾಗಿದೆ.
ಈ ಮನೆಯನ್ನು ಶಂಕರೆಪ್ಪ ಅವರಿಗೆ ವಾಜಪೇಯಿ ನಗರ ವಸತಿ ಯೋಜನೆಯ ಮೂಲಕ ನೀಡಲಾಗಿತ್ತು.”

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

13 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

13 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

13 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

13 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

14 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago