Latest

ಸಾಲ ಮರುಪಾವತಿಸಲು ವಿಳಂಬ: ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿದ್ದಾ ಫೈನಾನ್ಸ್ ಸಿಬ್ಬಂದಿ.

ಮೂಡಲಗಿ: ಸಾಲ ಮರುಪಾವತಿಸಲು ವಿಳಂಬವಾದ ಕಾರಣದಿಂದ, ನಾಗನೂರು ಪಟ್ಟಣದ ಖಾಸಗಿ ಫೈನಾನ್ಸ್ ಸಿಬ್ಬಂದಿ, ಶಂಕರೆಪ್ಪ ಗದ್ದಾಡಿ ಅವರ ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿ, ಮನೆ ಆಕ್ರಮಣ ಮಾಡಿದ್ದಾರೆ. ಆತನ ಮನೆ ಮತ್ತು ಬಾಣಂತಿಯನ್ನು ಹೊರಗೆ ಹಾಕಲಾಗಿದೆ.
ಫೈನಾನ್ಸ್ ಸಿಬ್ಬಂದಿಯು ಸೋಮವಾರ ಸಂಜೆ ಶಂಕರೆಪ್ಪ ಅವರ ಮನೆಗೆ ಬೀಗ ಹಾಕಿದ್ದು, ಅವರೊಂದಿಗೆ ಇಬ್ಬರು ಮಕ್ಕಳು ಒಂದೂವರೆ ತಿಂಗಳ ಹಸುಗೂಸನ್ನು ಮಡಿಲಲ್ಲಿ ಇಟ್ಟುಕೊಂಡು, ವೃದ್ಧರು ಚಳಿಯಲ್ಲಿ ಊಟವಿಲ್ಲದೆ ರಾತ್ರಿ ಅಂಗಳದಲ್ಲೇ ಕಳೆಯಬೇಕಾಗಿದೆ. ಹಸುಗೂಸು ಇದ್ದರೂ, ಇವರು ಮನೆಯ ಮುಂದಿನ ಭಾಗದಲ್ಲಿ ಕಾಲ ಕಳೆಯುತ್ತಿದ್ದರು.
ಮೂಲಗಳ ಪ್ರಕಾರ, ಶಂಕರೆಪ್ಪ ಅವರು ಚೆನ್ನೈ ಮೂಲದ ಫೈನಾನ್ಸ್‌ನಿಂದ ₹೫ ಲಕ್ಷ ಸಾಲ ಪಡೆದಿದ್ದರು, ಆದರೆ ನಷ್ಟ ಹೋದ ಕಾರಣ ಸಾಲವನ್ನು ತೀರಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಹಣಕಾಸು ಸಂಸ್ಥೆಯವರು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ, ನ್ಯಾಯಾಲಯದ ಆದೇಶದಂತೆ ಸೋಮವಾರ ಮನೆಯ ಜಪ್ತಿ ಮಾಡಲಾಗಿದೆ.
ಈ ಮನೆಯನ್ನು ಶಂಕರೆಪ್ಪ ಅವರಿಗೆ ವಾಜಪೇಯಿ ನಗರ ವಸತಿ ಯೋಜನೆಯ ಮೂಲಕ ನೀಡಲಾಗಿತ್ತು.”

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

11 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

16 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

16 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

16 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

16 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

21 hours ago