Latest

ಸಾಲ ಮರುಪಾವತಿಸಲು ವಿಳಂಬ: ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿದ್ದಾ ಫೈನಾನ್ಸ್ ಸಿಬ್ಬಂದಿ.

ಮೂಡಲಗಿ: ಸಾಲ ಮರುಪಾವತಿಸಲು ವಿಳಂಬವಾದ ಕಾರಣದಿಂದ, ನಾಗನೂರು ಪಟ್ಟಣದ ಖಾಸಗಿ ಫೈನಾನ್ಸ್ ಸಿಬ್ಬಂದಿ, ಶಂಕರೆಪ್ಪ ಗದ್ದಾಡಿ ಅವರ ಕುಟುಂಬದ ಏಳು ಸದಸ್ಯರನ್ನು ಮನೆಯಿಂದ ಹೊರಹಾಕಿ, ಮನೆ ಆಕ್ರಮಣ ಮಾಡಿದ್ದಾರೆ. ಆತನ ಮನೆ ಮತ್ತು ಬಾಣಂತಿಯನ್ನು ಹೊರಗೆ ಹಾಕಲಾಗಿದೆ.
ಫೈನಾನ್ಸ್ ಸಿಬ್ಬಂದಿಯು ಸೋಮವಾರ ಸಂಜೆ ಶಂಕರೆಪ್ಪ ಅವರ ಮನೆಗೆ ಬೀಗ ಹಾಕಿದ್ದು, ಅವರೊಂದಿಗೆ ಇಬ್ಬರು ಮಕ್ಕಳು ಒಂದೂವರೆ ತಿಂಗಳ ಹಸುಗೂಸನ್ನು ಮಡಿಲಲ್ಲಿ ಇಟ್ಟುಕೊಂಡು, ವೃದ್ಧರು ಚಳಿಯಲ್ಲಿ ಊಟವಿಲ್ಲದೆ ರಾತ್ರಿ ಅಂಗಳದಲ್ಲೇ ಕಳೆಯಬೇಕಾಗಿದೆ. ಹಸುಗೂಸು ಇದ್ದರೂ, ಇವರು ಮನೆಯ ಮುಂದಿನ ಭಾಗದಲ್ಲಿ ಕಾಲ ಕಳೆಯುತ್ತಿದ್ದರು.
ಮೂಲಗಳ ಪ್ರಕಾರ, ಶಂಕರೆಪ್ಪ ಅವರು ಚೆನ್ನೈ ಮೂಲದ ಫೈನಾನ್ಸ್‌ನಿಂದ ₹೫ ಲಕ್ಷ ಸಾಲ ಪಡೆದಿದ್ದರು, ಆದರೆ ನಷ್ಟ ಹೋದ ಕಾರಣ ಸಾಲವನ್ನು ತೀರಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಹಣಕಾಸು ಸಂಸ್ಥೆಯವರು ನ್ಯಾಯಾಲಯದಲ್ಲಿ ದಾವೆ ಹೂಡಿದ ನಂತರ, ನ್ಯಾಯಾಲಯದ ಆದೇಶದಂತೆ ಸೋಮವಾರ ಮನೆಯ ಜಪ್ತಿ ಮಾಡಲಾಗಿದೆ.
ಈ ಮನೆಯನ್ನು ಶಂಕರೆಪ್ಪ ಅವರಿಗೆ ವಾಜಪೇಯಿ ನಗರ ವಸತಿ ಯೋಜನೆಯ ಮೂಲಕ ನೀಡಲಾಗಿತ್ತು.”

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago