ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಬಗ್ಗೆ ಜಟಾಪಟಿ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅವರು ಎಲ್ಲ ಪಕ್ಷದ ನಾಯಕರು ಬಾಯಿ ಮುಚ್ಚಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಬಳಿಕ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, “ನಿಮಗೆ ನೀಡಿದ ಕಾರ್ಯಗಳನ್ನು ಮೊದಲು ಪೂರ್ಣಗೊಳಿಸಿ. ಯಾವಾಗ ಏನು ಮಾಡಬೇಕೆಂದು ಹೈಕಮಾಂಡ್ ನೋಡುತ್ತದೆ. ಕೆಲವುವರು ಹೇಳುತ್ತಿದ್ದಾರೆ, ಆದರೆ ಹೈಕಮಾಂಡ್ ಪ್ರಕಾರ ಕೆಲಸ ನಡೆಯಲಿದೆ. ಎಲ್ಲರೂ ಬಾಯಿ ಮುಚ್ಚಿ ಕಾರ್ಯನಿರ್ವಹಿಸಿ,” ಎಂದು ಹೇಳಿದರು.
“ನೀವು ಹೇಳಿದಾಗ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಎಂದಾದರೆ ಅದೇ ಸಮಯದಲ್ಲಿ ಅದು ಆಗುತ್ತದೆ. ಈ ರೀತಿಯ ಮಾತುಗಳಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ದಯವಿಟ್ಟು ವಿವಾದದಲ್ಲಿ ಭಾಗವಹಿಸಬೇಡಿ,” ಎಂದು ಖರ್ಗೆ ಎಚ್ಚರಿಕೆ ನೀಡಿದರು.
ಅವರು ಮುಂದುವರಿಯುವಂತೆ, “ಸಿಎಂ ಬದಲಾವಣೆಯ ವಿಚಾರವಿದ್ದರೆ, ಈಗ ಡಿಸಿಎಂ ಬದಲಾವಣೆ ಬಗ್ಗೆ ಮಾತನಾಡಬೇಡಿ. ನಾನು ಮತ್ತು ರಾಹುಲ್ ಗಾಂಧಿ ಇದ್ದೇವೆ. ಯಾವಾಗ ಯಾವ ನಿರ್ಣಯ ತೆಗೆದುಕೊಳ್ಳಬೇಕು ಎಂದು ನಮಗೆ ಸ್ಪಷ್ಟ ಟಾರ್ಗೆಟ್ ಇರುತ್ತದೆ. ನಾವು ಅದನ್ನು ಅನುಸರಿಸಿ ನಿರ್ಣಯವನ್ನು ತೆಗೆದುಕೊಳ್ಳುತ್ತೇವೆ,” ಎಂದು ಹೇಳಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…