ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರ ಬದಲಾವಣೆಯ ಬಗ್ಗೆ ಜಟಾಪಟಿ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಕಠಿಣ ಎಚ್ಚರಿಕೆ ನೀಡಿದ್ದಾರೆ. ಅವರು ಎಲ್ಲ ಪಕ್ಷದ ನಾಯಕರು ಬಾಯಿ ಮುಚ್ಚಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.
ಬಳಿಕ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಖರ್ಗೆ, “ನಿಮಗೆ ನೀಡಿದ ಕಾರ್ಯಗಳನ್ನು ಮೊದಲು ಪೂರ್ಣಗೊಳಿಸಿ. ಯಾವಾಗ ಏನು ಮಾಡಬೇಕೆಂದು ಹೈಕಮಾಂಡ್ ನೋಡುತ್ತದೆ. ಕೆಲವುವರು ಹೇಳುತ್ತಿದ್ದಾರೆ, ಆದರೆ ಹೈಕಮಾಂಡ್ ಪ್ರಕಾರ ಕೆಲಸ ನಡೆಯಲಿದೆ. ಎಲ್ಲರೂ ಬಾಯಿ ಮುಚ್ಚಿ ಕಾರ್ಯನಿರ್ವಹಿಸಿ,” ಎಂದು ಹೇಳಿದರು.
“ನೀವು ಹೇಳಿದಾಗ ಬದಲಾವಣೆ ಮಾಡಲು ಸಾಧ್ಯವಿಲ್ಲ. ಹೈಕಮಾಂಡ್ ಯಾವಾಗ ನಿರ್ಣಯ ತೆಗೆದುಕೊಳ್ಳಬೇಕು ಎಂದಾದರೆ ಅದೇ ಸಮಯದಲ್ಲಿ ಅದು ಆಗುತ್ತದೆ. ಈ ರೀತಿಯ ಮಾತುಗಳಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ದಯವಿಟ್ಟು ವಿವಾದದಲ್ಲಿ ಭಾಗವಹಿಸಬೇಡಿ,” ಎಂದು ಖರ್ಗೆ ಎಚ್ಚರಿಕೆ ನೀಡಿದರು.
ಅವರು ಮುಂದುವರಿಯುವಂತೆ, “ಸಿಎಂ ಬದಲಾವಣೆಯ ವಿಚಾರವಿದ್ದರೆ, ಈಗ ಡಿಸಿಎಂ ಬದಲಾವಣೆ ಬಗ್ಗೆ ಮಾತನಾಡಬೇಡಿ. ನಾನು ಮತ್ತು ರಾಹುಲ್ ಗಾಂಧಿ ಇದ್ದೇವೆ. ಯಾವಾಗ ಯಾವ ನಿರ್ಣಯ ತೆಗೆದುಕೊಳ್ಳಬೇಕು ಎಂದು ನಮಗೆ ಸ್ಪಷ್ಟ ಟಾರ್ಗೆಟ್ ಇರುತ್ತದೆ. ನಾವು ಅದನ್ನು ಅನುಸರಿಸಿ ನಿರ್ಣಯವನ್ನು ತೆಗೆದುಕೊಳ್ಳುತ್ತೇವೆ,” ಎಂದು ಹೇಳಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…