ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಖಾತೆ ಮಾಡಿಕೊಡುವ ಹೆಸರಿನಲ್ಲಿ ಹಣದ ಬೇಡಿಕೆ ಇಟ್ಟಿದ್ದ ಪಿಡಿಓ ಗೀತಾಮಣಿ, ಮೂರನೇ ವ್ಯಕ್ತಿಯ ಮುಖಾಂತರ ಲಂಚ ಸ್ವೀಕರಿಸಲು ಯತ್ನಿಸಿದ್ದರೆಂಬುದು ತಿಳಿದುಬಂದಿದೆ. ದೂರು ಆಧರಿಸಿ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು.
ಲೋಕಾಯುಕ್ತ ಡಿ ವೈ ಎಸ್ ಪಿ ಗೌತಮ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ, ಪಿಡಿಓ ಗೀತಾಮಣಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಈ ವೇಳೆ ಲಂಚದ ಹಣವನ್ನು ವಶಪಡಿಸಿಕೊಂಡಿರುವುದಾಗಿ ತಿಳಿದುಬಂದಿದೆ.
ಈ ಘಟನೆ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಭ್ರಷ್ಟಾಚಾರ ಮುಂದುವರಿಯುತ್ತಿರುವುದನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಪ್ರಕರಣದ ಕುರಿತಾಗಿ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…
ಇಂಟರ್ನೆಟ್ ಕ್ರಾಂತಿಯ ನಂತರ ಸ್ಮಾರ್ಟ್ಫೋನ್ ಪ್ರತಿಯೊಬ್ಬರ ಕೈಗೆ ತಲುಪಿದ ಪರಿಣಾಮ, ಸಾಮಾನ್ಯ ಜನರೂ ಈಗ ಕಂಟೆಂಟ್ ಕ್ರಿಯೇಟರ್ಗಳಾಗಿ ಪರಿಣಮಿಸಿದ್ದಾರೆ. ಈ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಆರು ಮಂದಿ ಸಜೀವ…
ನವದೆಹಲಿ: ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದು ಎಂದರೆ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವುದಾಗಿ ಅರ್ಥೈಸಿಕೊಳ್ಳಲಾಗುವುದಿಲ್ಲ ಎಂದು ಕೇಂದ್ರ ಗೃಹ…