ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬೊಡನಾಯಕದಿನ್ನಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ,ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಡೆಂಗ್ಯೂವಿನ ಬಗ್ಗೆ ಜನ ಜಾಗೃತಿ ಜಾಥ ಕಾರ್ಯಕ್ರಮ ನಡೆಸಲಾಯಿತು.
ಜಾಥಾದ ಘೋಷಣೆ ” ಡೆಂಗ್ಯೂ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ ” ಹಾಗೂ “ಸೊಳ್ಳೆ ಕಡಿತದಿಂದ ದೂರಾಗಿ ಡೆಂಗ್ಯೂ ಚಿಕನಗುನ್ಯ, ಮಲೇರಿಯಾ ದಿಂದ ಪಾರಾಗಿ” ಎಂಬ ಘೋಷಣೆಯೊಂದಿಗೆ ಗ್ರಾಮದ ಬೀದಿಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳ ಮುಖಾಂತರ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಓ ಅರ್ಚನಾ ಕುಲಕರ್ಣಿ, ಸಿದ್ದು ಗಣಿ ಆರೋಗ್ಯ ನಿರೀಕ್ಷಣಾಧಿಕಾರಿ, ಪ್ರವೀಣ ಕಳಸಾ ಸಮುದಾಯ ಆರೋಗ್ಯ ಅಧಿಕಾರಿ ಬೊಡನಾಯಕದಿನ್ನಿ, ರೇಖಾ ಪಾಟೀಲ್ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ಗೌಡರ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ:ಸಂಗಪ್ಪ ಚಲವಾದಿ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…