ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬೊಡನಾಯಕದಿನ್ನಿ ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ,ಗ್ರಾಮ ಪಂಚಾಯತಿ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಡೆಂಗ್ಯೂವಿನ ಬಗ್ಗೆ ಜನ ಜಾಗೃತಿ ಜಾಥ ಕಾರ್ಯಕ್ರಮ ನಡೆಸಲಾಯಿತು.
ಜಾಥಾದ ಘೋಷಣೆ ” ಡೆಂಗ್ಯೂ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ ” ಹಾಗೂ “ಸೊಳ್ಳೆ ಕಡಿತದಿಂದ ದೂರಾಗಿ ಡೆಂಗ್ಯೂ ಚಿಕನಗುನ್ಯ, ಮಲೇರಿಯಾ ದಿಂದ ಪಾರಾಗಿ” ಎಂಬ ಘೋಷಣೆಯೊಂದಿಗೆ ಗ್ರಾಮದ ಬೀದಿಬೀದಿಗಳಲ್ಲಿ ಶಾಲಾ ವಿದ್ಯಾರ್ಥಿಗಳ ಮುಖಾಂತರ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಪಿಡಿಓ ಅರ್ಚನಾ ಕುಲಕರ್ಣಿ, ಸಿದ್ದು ಗಣಿ ಆರೋಗ್ಯ ನಿರೀಕ್ಷಣಾಧಿಕಾರಿ, ಪ್ರವೀಣ ಕಳಸಾ ಸಮುದಾಯ ಆರೋಗ್ಯ ಅಧಿಕಾರಿ ಬೊಡನಾಯಕದಿನ್ನಿ, ರೇಖಾ ಪಾಟೀಲ್ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ಗೌಡರ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ:ಸಂಗಪ್ಪ ಚಲವಾದಿ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…