ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಮುಡಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ತುಂಬಾ ಸಂಕಷ್ಟವಾಗಿದೆ ಯಾಕೆಂದರೆ ಚರಂಡಿಗಳಲ್ಲಿ ಸಾಮಾನ್ಯವಾಗಿ ನೀರು ಹೋಗಲು ಇರುತ್ತದೆ ಆದರೆ ಇಲ್ಲಿ ನೀರು ಹೋಗುತ್ತಿಲ್ಲ ಅದರಲ್ಲಿ ಮಣ್ಣು, ಕಸ, ಪ್ಲಾಸ್ಟಿಕ್ ಹಾಗೂ ಪೊದೆಗಳು ಸಹ ಬೆಳೆದುಕೊಂಡಿದೆ. ನೀರು ಹೋಗಲು ಜಾಗವಿಲ್ಲದೆ ಅಲ್ಲೇ ನಿಲುತಿದೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಚರಂಡಿಗಳಲ್ಲಿ ನೀರು ನಿತ್ತು ಕೊಳೆಯುತ್ತಿದೆ ಆ ನೀರು ನಿಂತಿರುವ ಜಾಗದಿಂದಲೇ ಸೊಳ್ಳೆಗಳು ಸಹ ಬರುತ್ತಿವೆ. ಅಷ್ಟೇ ಅಲ್ಲ ಇನ್ನು ಚಾನೆಲ್, ಮೋರಿಗಳ ಮೇಲೆ ಕೊಳೆತು ಹೋಗಿರುವ ಪದಾರ್ಥ ಹಾಗೂ ಮನೆಯಲ್ಲಿ ಮೂರು ನಾಲ್ಕು ದಿನ ಇಟ್ಟುಕೊಂಡಿರುವ ಮುಸುರೆ ನೀರನ್ನು ಸಹ ಹಾಕುತ್ತಾರೆ. ಪೊದೆ ಬೆಳೆದುಕೊಂಡು ಮೋರಿಯು ಸಹ ಕಾಣಿಸುತ್ತಿಲ್ಲ, ನೀರು ಹೋಗಲುದಾರಿನು ಇಲ್ಲ. ಅಲ್ಲೇ ನೀರು ನಿಲ್ಲುತ್ತದೆ ಅಲ್ಲೂ ಸಹ ಮೊದಲೇ ಹೇಳಿದಂತೆ ಸೊಳ್ಳೆಗಳು ಬರುತ್ತಿವೆ. ಸೊಳ್ಳೆ ಹೆಚ್ಚಾದ ಕಾರಣ ಬರುವ ಡೆಂಗ್ಯೂ ಕಾಯಿಲೆ ಇಂದ ಜನರಿಗೆ ಸಮಸ್ಯೆ ಆಗುತ್ತದೆ. ಇದರ ಬಗ್ಗೆ ಮುಡುಗೋಡು ಗ್ರಾಮ ಪಂಚಾಯಿತಿಯ ಪಿಡಿಒ ಭದ್ರಾಚಾರಿಯವರು ಕಾಳಜಿ ವಹಿಸಬೇಕು ಇಲ್ಲದಿದ್ದರೆ ತುಂಬಾ ಸಮಸ್ಯೆ ಉಂಟಾಗುತ್ತದೆ. ಸಾಕಷ್ಟು ಜನ ಕಯಿಲ್ಲೆ ಬೀಳುತ್ತಾರೆ ಆದ್ದರಿಂದ ಈ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.
ವರದಿ: ನಜೀರ್ ಅಹಮದ್
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…