ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕು ಮುಡಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ತುಂಬಾ ಸಂಕಷ್ಟವಾಗಿದೆ ಯಾಕೆಂದರೆ ಚರಂಡಿಗಳಲ್ಲಿ ಸಾಮಾನ್ಯವಾಗಿ ನೀರು ಹೋಗಲು ಇರುತ್ತದೆ ಆದರೆ ಇಲ್ಲಿ ನೀರು ಹೋಗುತ್ತಿಲ್ಲ ಅದರಲ್ಲಿ ಮಣ್ಣು, ಕಸ, ಪ್ಲಾಸ್ಟಿಕ್ ಹಾಗೂ ಪೊದೆಗಳು ಸಹ ಬೆಳೆದುಕೊಂಡಿದೆ. ನೀರು ಹೋಗಲು ಜಾಗವಿಲ್ಲದೆ ಅಲ್ಲೇ ನಿಲುತಿದೆ. ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಚರಂಡಿಗಳಲ್ಲಿ ನೀರು ನಿತ್ತು ಕೊಳೆಯುತ್ತಿದೆ ಆ ನೀರು ನಿಂತಿರುವ ಜಾಗದಿಂದಲೇ ಸೊಳ್ಳೆಗಳು ಸಹ ಬರುತ್ತಿವೆ. ಅಷ್ಟೇ ಅಲ್ಲ ಇನ್ನು ಚಾನೆಲ್, ಮೋರಿಗಳ ಮೇಲೆ ಕೊಳೆತು ಹೋಗಿರುವ ಪದಾರ್ಥ ಹಾಗೂ ಮನೆಯಲ್ಲಿ ಮೂರು ನಾಲ್ಕು ದಿನ ಇಟ್ಟುಕೊಂಡಿರುವ ಮುಸುರೆ ನೀರನ್ನು ಸಹ ಹಾಕುತ್ತಾರೆ. ಪೊದೆ ಬೆಳೆದುಕೊಂಡು ಮೋರಿಯು ಸಹ ಕಾಣಿಸುತ್ತಿಲ್ಲ, ನೀರು ಹೋಗಲುದಾರಿನು ಇಲ್ಲ. ಅಲ್ಲೇ ನೀರು ನಿಲ್ಲುತ್ತದೆ ಅಲ್ಲೂ ಸಹ ಮೊದಲೇ ಹೇಳಿದಂತೆ ಸೊಳ್ಳೆಗಳು ಬರುತ್ತಿವೆ. ಸೊಳ್ಳೆ ಹೆಚ್ಚಾದ ಕಾರಣ ಬರುವ ಡೆಂಗ್ಯೂ ಕಾಯಿಲೆ ಇಂದ ಜನರಿಗೆ ಸಮಸ್ಯೆ ಆಗುತ್ತದೆ. ಇದರ ಬಗ್ಗೆ ಮುಡುಗೋಡು ಗ್ರಾಮ ಪಂಚಾಯಿತಿಯ ಪಿಡಿಒ ಭದ್ರಾಚಾರಿಯವರು ಕಾಳಜಿ ವಹಿಸಬೇಕು ಇಲ್ಲದಿದ್ದರೆ ತುಂಬಾ ಸಮಸ್ಯೆ ಉಂಟಾಗುತ್ತದೆ. ಸಾಕಷ್ಟು ಜನ ಕಯಿಲ್ಲೆ ಬೀಳುತ್ತಾರೆ ಆದ್ದರಿಂದ ಈ ಸಮಸ್ಯೆಗಳನ್ನು ಬಗೆಹರಿಸಬೇಕಿದೆ.
ವರದಿ: ನಜೀರ್ ಅಹಮದ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…