Latest

ಅಧಿಕಾರಿಗಳ ನಿರ್ಲಕ್ಷ್ಯದಿಂದ ಹದಗೆಟ್ಟ ರಸ್ತೆಗಳು.

ಧಾರವಾಡ ಜಿಲ್ಲೆಯ ಬಹುತೇಕ ಹಳ್ಳಿಗಳ ರಸ್ತೆಗಳು ಹಳ್ಳ ಕೂಡಿರುವುದು ಬೆಸರದ ಸಂಗತಿ. ಇಂತಹದೊಂದು ದುರ್ಗತಿಗೆ ಕೈಗನ್ನಡಿಯಾಗಿರುವ ರಸ್ತೆ ಇದು .ಜಿಲ್ಲೆಯ ತಲವಾಯಿ ರಾಯರ ಹೇಬ್ಬಳ್ಳಿ ರಾಜ್ಯಹೇದ್ದಾರಿ ಪಿ.ಡಬ್ಲೂ.ಡಿ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿ ಬಿದ್ದಿದೆ. ಇದು ಅಮ್ಮಿನಬಾವಿಯಿಂದ ಚಂದನಮಟ್ಟಿ ಕನಕೂರ ತಲವಾಯಿ ಹೇಬ್ಬಳಿ ವಾಯಾ ಶಿವಳ್ಳಿ ಯವರೆಗೆ ಸುಮಾರು 14 ಕಿಲೋಮಿಟರ ರಸ್ತೆ.

ವಾಜಪೆಯ ಪ್ರಧಾನಮಂತ್ರಿಅವದಿಯಲ್ಲಿ ಕೆಂದ್ರ ಸರ್ಕಾರದ ಅನುಧಾನದಲ್ಲಿ ಈ ರಸ್ತೆ ಕಾಮಗಾರಿಯಾಗಿದ್ದು ಬಿಟ್ಟರೆ ಇಲ್ಲಿಯವರೆಗೆ ಯಾರು ತಿರುಗಿ ನೊಡಿಲ್ಲ. ಕಳೆದ ತಿಂಗಳಲ್ಲಿ ಬಾರಿ ಪ್ರಮಾಣದ ಮಳೆಯಿಂದಾಗಿ ರಸ್ತೆಗಳು ಧಾರುಣ ಸ್ಥಿತಿ ಕಂಡಿದೆ. ಮೆಲಾಗಿ ಇದಕ್ಕೆಲ್ಲಾ ಕಾರಣ ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷ್ಯವೂ ಕೂಡಾ ಇದೆ .ಧಾರವಾಡ ದಿಂದ ಪಾರ್ಮ, ಗೊಂಗಡಿಕೊಪ್ಪ , ಗೋವನಕೊಪ್ಪ, ಸೋಮಾಪೂರ , ಮಾರಡಗಿ, ಹೇಬ್ಬಳ್ಳಿ , ವನಹಳ್ಳಿ ,ಮಾರ್ಗವಾಗಿ ಮರಬ ತಲುಪುವ ಹಳ್ಳ ಇದು ಇದರ ಮುಖಾಂತರ ಬಾರಿ ಪ್ರಮಾಣದ ನೀರು ಹರಿದು ಬಂದು ಇದಕ್ಕೆಲ್ಲ ಕಾರಣ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಸದೆ ಇರುವುದೆ ಕಾರಣ .ಸರಿಯಾದ ರೀತಿಯಲ್ಲಿ ಹುಳ್ಳ ಎತ್ತದೆ ಹಳ್ಳವೆಲ್ಲಾ ಹುಗಿದು ಗಿಡ ಮರಗಳು ಬೆಳೆದು ಸಮತಟ್ಟವಾಗಿರುವುದರಿಂದ ನೀರು ಸರಿಯಾಗಿ ಹಳ್ಳದ ಮುಖಾಂತರ ಹೊಗದೆ ರಸ್ತೆಗಳ ಮೆಲೆ ಹರಿದು ಹೊಗಿ ಈ ತರಹ ರಸ್ತೆಗಳು ನೀರಿನ ರಬಸಕ್ಕೆ ಕಿತ್ತುಹೋಗಿ,ರೈತರ ಹೊಲಗಳಲ್ಲಿ ಹರಿದು ಬಾರಿ ಪ್ರಮಾಣದ ನಷ್ಟತೆಗಳು ಉಂಟಾಗಿವೆ. ಇಷ್ಟಾದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಿರುಗಿ ನೊಡಿಲ್ಲ.

ಮೆಲಾಗಿ ವಾಣಿಜ್ಯನಗರಿ ಹುಬ್ಬಳ್ಳಿಯ ಉಣಕಲ್ ಕೆರೆಗೆ ಟಿಪ್ಪರಗಳ ಮುಖಾಂತರಮಣ್ಣು ಸಾಗಿಸುತ್ತಿದ್ದು ಸರಿಸುಮಾರು 20ರಿಂದ 30. ಟನ್ ಬಾರವನ್ನು ಹೊತ್ತು ಸಾಗುವ ಟಿಪ್ಪರಗಳು ಅಮ್ಮಿನಬಾವಿಯಿಂದ ಇದೆ ಮಾರ್ಗವಾಗಿ ಹೊಗುತ್ತಿವೆ. ಅವರುಗಳು ಅಮ್ಮಿನಬಾವಿಯಿಂದ ಅಮರಗೋಳ ಮಾರ್ಗವಾಗಿ ಹೊಗಬೆಕಾದ ಬಾರಿ ವಾಹನಗಳು ಟೋಲ್ ಪೈಂಟ ತಪ್ಪಿಸುವ ಉದ್ದೇಶದಿಂದ ಇವರುಗಳು ಈ ಒಳಮಾರ್ಗವಾಗಿ ಸಂಚಾರಮಾಡುತ್ತಾರೆ ಅದರಿಂದ ಮತ್ತಷ್ಟು ರಸ್ತೆಗಳು ಹದಗೆಟ್ಟು ಹೊಗುತ್ತಿವೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಸಿ ಜನಸಾಮಾನ್ಯರಿಗೆ ಆಗುವ ತೊಂದರೆಗಳನ್ನು ಸರಿಪಡಿಸಬೆಕು.
ವರದಿ: ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

3 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

22 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago