Latest

ಅಧಿಕಾರಿಗಳ ನಿರ್ಲಕ್ಷ್ಯದಿಂದ ಹದಗೆಟ್ಟ ರಸ್ತೆಗಳು.

ಧಾರವಾಡ ಜಿಲ್ಲೆಯ ಬಹುತೇಕ ಹಳ್ಳಿಗಳ ರಸ್ತೆಗಳು ಹಳ್ಳ ಕೂಡಿರುವುದು ಬೆಸರದ ಸಂಗತಿ. ಇಂತಹದೊಂದು ದುರ್ಗತಿಗೆ ಕೈಗನ್ನಡಿಯಾಗಿರುವ ರಸ್ತೆ ಇದು .ಜಿಲ್ಲೆಯ ತಲವಾಯಿ ರಾಯರ ಹೇಬ್ಬಳ್ಳಿ ರಾಜ್ಯಹೇದ್ದಾರಿ ಪಿ.ಡಬ್ಲೂ.ಡಿ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿ ಬಿದ್ದಿದೆ. ಇದು ಅಮ್ಮಿನಬಾವಿಯಿಂದ ಚಂದನಮಟ್ಟಿ ಕನಕೂರ ತಲವಾಯಿ ಹೇಬ್ಬಳಿ ವಾಯಾ ಶಿವಳ್ಳಿ ಯವರೆಗೆ ಸುಮಾರು 14 ಕಿಲೋಮಿಟರ ರಸ್ತೆ.

ವಾಜಪೆಯ ಪ್ರಧಾನಮಂತ್ರಿಅವದಿಯಲ್ಲಿ ಕೆಂದ್ರ ಸರ್ಕಾರದ ಅನುಧಾನದಲ್ಲಿ ಈ ರಸ್ತೆ ಕಾಮಗಾರಿಯಾಗಿದ್ದು ಬಿಟ್ಟರೆ ಇಲ್ಲಿಯವರೆಗೆ ಯಾರು ತಿರುಗಿ ನೊಡಿಲ್ಲ. ಕಳೆದ ತಿಂಗಳಲ್ಲಿ ಬಾರಿ ಪ್ರಮಾಣದ ಮಳೆಯಿಂದಾಗಿ ರಸ್ತೆಗಳು ಧಾರುಣ ಸ್ಥಿತಿ ಕಂಡಿದೆ. ಮೆಲಾಗಿ ಇದಕ್ಕೆಲ್ಲಾ ಕಾರಣ ಸಣ್ಣ ನೀರಾವರಿ ಇಲಾಖೆಯ ನಿರ್ಲಕ್ಷ್ಯವೂ ಕೂಡಾ ಇದೆ .ಧಾರವಾಡ ದಿಂದ ಪಾರ್ಮ, ಗೊಂಗಡಿಕೊಪ್ಪ , ಗೋವನಕೊಪ್ಪ, ಸೋಮಾಪೂರ , ಮಾರಡಗಿ, ಹೇಬ್ಬಳ್ಳಿ , ವನಹಳ್ಳಿ ,ಮಾರ್ಗವಾಗಿ ಮರಬ ತಲುಪುವ ಹಳ್ಳ ಇದು ಇದರ ಮುಖಾಂತರ ಬಾರಿ ಪ್ರಮಾಣದ ನೀರು ಹರಿದು ಬಂದು ಇದಕ್ಕೆಲ್ಲ ಕಾರಣ ಸಣ್ಣನೀರಾವರಿ ಇಲಾಖೆಯ ಅಧಿಕಾರಿಗಳು ಇತ್ತ ಗಮನ ಹರಸದೆ ಇರುವುದೆ ಕಾರಣ .ಸರಿಯಾದ ರೀತಿಯಲ್ಲಿ ಹುಳ್ಳ ಎತ್ತದೆ ಹಳ್ಳವೆಲ್ಲಾ ಹುಗಿದು ಗಿಡ ಮರಗಳು ಬೆಳೆದು ಸಮತಟ್ಟವಾಗಿರುವುದರಿಂದ ನೀರು ಸರಿಯಾಗಿ ಹಳ್ಳದ ಮುಖಾಂತರ ಹೊಗದೆ ರಸ್ತೆಗಳ ಮೆಲೆ ಹರಿದು ಹೊಗಿ ಈ ತರಹ ರಸ್ತೆಗಳು ನೀರಿನ ರಬಸಕ್ಕೆ ಕಿತ್ತುಹೋಗಿ,ರೈತರ ಹೊಲಗಳಲ್ಲಿ ಹರಿದು ಬಾರಿ ಪ್ರಮಾಣದ ನಷ್ಟತೆಗಳು ಉಂಟಾಗಿವೆ. ಇಷ್ಟಾದರೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಿರುಗಿ ನೊಡಿಲ್ಲ.

ಮೆಲಾಗಿ ವಾಣಿಜ್ಯನಗರಿ ಹುಬ್ಬಳ್ಳಿಯ ಉಣಕಲ್ ಕೆರೆಗೆ ಟಿಪ್ಪರಗಳ ಮುಖಾಂತರಮಣ್ಣು ಸಾಗಿಸುತ್ತಿದ್ದು ಸರಿಸುಮಾರು 20ರಿಂದ 30. ಟನ್ ಬಾರವನ್ನು ಹೊತ್ತು ಸಾಗುವ ಟಿಪ್ಪರಗಳು ಅಮ್ಮಿನಬಾವಿಯಿಂದ ಇದೆ ಮಾರ್ಗವಾಗಿ ಹೊಗುತ್ತಿವೆ. ಅವರುಗಳು ಅಮ್ಮಿನಬಾವಿಯಿಂದ ಅಮರಗೋಳ ಮಾರ್ಗವಾಗಿ ಹೊಗಬೆಕಾದ ಬಾರಿ ವಾಹನಗಳು ಟೋಲ್ ಪೈಂಟ ತಪ್ಪಿಸುವ ಉದ್ದೇಶದಿಂದ ಇವರುಗಳು ಈ ಒಳಮಾರ್ಗವಾಗಿ ಸಂಚಾರಮಾಡುತ್ತಾರೆ ಅದರಿಂದ ಮತ್ತಷ್ಟು ರಸ್ತೆಗಳು ಹದಗೆಟ್ಟು ಹೊಗುತ್ತಿವೆ. ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಸಿ ಜನಸಾಮಾನ್ಯರಿಗೆ ಆಗುವ ತೊಂದರೆಗಳನ್ನು ಸರಿಪಡಿಸಬೆಕು.
ವರದಿ: ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

3 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

3 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

3 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

3 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

3 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

18 hours ago