ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆ ವಲಯ ೨ರ ಬಿಲ್ ಕಲೆಕ್ಟರ್ ವೆಂಕಟೇಶ ದಾಸರ ಪಹಣಿ ಮಾಡಿಕೊಡಲು ಗುರುರಾಜ್ ಗಾಳಿ ಎಂಬುವರಿಗೆ 6ಸಾವಿರ ಬೇಡಿಕೆ ಇಟ್ಟು ನಂತರ ಬಾರ್ ಮತ್ತು ರೆಸ್ಟೋರೆಂಟ್ ವೊಂದರಲ್ಲಿ 6ಸಾವಿರ ಲಂಚವನ್ನು ಗುರುರಾಜ್ ಬಳಿ ಸ್ವೀಕರಿಸುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿ ಕಾರ್ಯಾಚರಣೆ ನಡೆಸಿ ಬಿಲ್ ಕಲೆಕ್ಟರ್ ವೆಂಕಟೇಶ ದಾಸರ ಅವರನ್ನು ಬಂಧಿಸಿದ್ದಾರೆ .
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…