ಹುಬ್ಬಳ್ಳಿ: ರಸ್ತೆಯ ತುಂಬೆಲ್ಲ ಕೊಳಚೆಯಂತೆ ಸಂಗ್ರಹವಾದ ನೀರು ದುಃಸ್ತರವಾದ ಜನರ ಓಡಾಟ ವೃದ್ಧರು ರೋಗಿಗಳಿಗೆ ಅವ್ಯವಸ್ಥೆಯಿಂದ ತುಂಬಿದ ರಸ್ತೆಗಳೇ ಕಂಟಕ ಪ್ರಾಯವಾಗಿವೆ. ಈ ಎಲ್ಲ ಸನ್ನಿವೇಶಗಳಿಗೆ ಸಾಕ್ಷಿಯಾಗಿರುವುದು ಕಡಪಟ್ಟಿ ಗ್ರಾಮ. ಹತ್ತು ಹಲವಾರು ವರ್ಷಗಳಿಂದ ಈ ಅವ್ಯವಸ್ಥೆಯ ರಸ್ತೆ ಹೀಗೆ ಇದ್ದು, ಇದರಿಂದ ಬೇಸತ್ತ ಸ್ಥಳೀಯ ನಿವಾಸಿಗಳು ಮಹಿಳೆಯರು ರಸ್ತೆ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತಿದ್ದಾರೆ. ಅದರಲ್ಲಿ ಕಡಪಟ್ಟಿ ಒಳಮಾರ್ಗವಾಗಿ ಅಲ್ಲಾಪುರ ಗ್ರಾಮ ಸಂಪರ್ಕಿಸುವ ರಸ್ತೆ ಬಗ್ಗೆ ಈ ವಠಾರದ ಮಹಿಳೆಯರು ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ವರದಿ: ಶಿವು ಹುಬ್ಬಳ್ಳಿ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…