Politics

ಹೂಡಿಕೆದಾರರಿಗೆ ನಿರಾಸೆ; ಬಜೆಟ್ ಮಂಡನೆ ಬೆನ್ನಲ್ಲೇ ಷೇರು ಮಾರುಕಟ್ಟೆ ಕುಸಿತ.

3.0 ಸರ್ಕಾರದ ಮೊದಲ ಬಜೆಟ್ ಮಂಡನೆ. ಉದ್ಯೋಗ ಸೃಷ್ಟಿ, ತೆರಿಗೆ ಕಡಿತ, ಆದಾಯ ತೆರಿಗೆ ನೀತಿಯಲ್ಲಿ ಬದಲಾವಣೆ, ಕೃಷಿ ಜೊತೆಗೆ ಕೆಲ ಹೊಸ ಯೋಜನೆಗಳ ಘೋಷಣೆ ಮಾಡಲಾಗಿದೆ. ಅದರಲ್ಲೂ ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭ ಮೇಲಿನ ತೆರಿಗೆಯಿಂದ ಹೂಡಿಕೆದಾರರು ನಿರಾಸೆಗೊಂಡಿದ್ದಾರೆ.
ಪ್ರಮುಖವಾಗಿ ಬಂಡವಾಳ ಹೂಡಿಕೆಯ ಲಾಭದ ಮೇಲೆ ತೆರಿಗೆಯನ್ನು ಏರಿಕೆ ಮಾಡಲಾಗಿದೆ. ಶೇಕಡಾ 10 ರಿಂದ ಶೇಕಡಾ 12ಕ್ಕೆ ತೆರಿಗೆ ಹೆಚ್ಚಳ ಮಾಡಲಾಗಿದೆ. ಬಂಡವಾಳ ಹೂಡಿಕೆಯ ಲಾಭದ ತೆರಿಗೆ ಹೆಚ್ಚಳದಿಂದ ಹೂಡಿಕೆದಾರರಿಗೆ ತೀವ್ರ ಹೊಡೆತ ಬಿದ್ದಿದೆ. ಈ ಘೋಷಣೆ ಹೊರಬೀಳುತ್ತಿದ್ದಂತೆ ಭಾರತದ ಷೇರುಮಾರುಕಟ್ಟೆ ಕುಸಿತ ಕಂಡಿದೆ. ಸೆನ್ಸೆಕ್ಸ್ 1,200 ಅಂಕ ಕುಸಿತ ಕಂಡರೆ, ನಿಫ್ಠಿ 350 ಅಂಕ ಕುಸಿತ ಕಂಡಿದೆ.
ಒಂದೆಡೆ ಭಾರತದಲ್ಲಿ ಬಜೆಟ್ ಮಂಡನೆಯಲ್ಲಿ ಹೂಡಿಕೆ ಲಾಭದ ಮೇಲಿನ ತೆರಿಗೆ ಹೆಚ್ಚಳದ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಕುಸಿತ ಕಂಡರೆ, ಇತ್ತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕುಸಿತ ಕಂಡಿದೆ. ಪ್ರಮುಖವಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಸ್ಥಾನದಿಂದ ಜೋ ಬೈಡೆನ್ ಹಿಂದೆ ಸರಿಯುತ್ತಿದ್ದಂತೆ ಅಂತಾರಾಷ್ಟ್ರೀಯ ಷೇರು ಮಾರುಕಟ್ಟೆಯಲ್ಲಿ ತಲ್ಲಣವಾಗಿದೆ. ಬಜೆಟ್ ಮಂಡನೆ ಬೆನ್ನಲ್ಲೇ ಕುಸಿತ ಕಂಡಿದ್ದ ಷೇರು ಮಾರುಕಟ್ಟೆ ನಿಧಾನವಾಗಿ ಚೇತರಿಕೆ ಕಾಣುತ್ತಿದೆ.
ಈ ಬಾರಿ ಮೈತ್ರಿ ಬೆಂಬಲದೊಂದಿಗೆ ಬಿಜೆಪಿ ಸರ್ಕಾರ ರಚಿಸಿದೆ ಕಳೆದೆರಡು ಅವಧಿಯ ಬಜೆಟ್‌ಗಿಂತ ಈ ಬಾರಿಯ ಬಜೆಟ್ ಮೋದಿ ಸರ್ಕಾರಕ್ಕೆ ಹೆಚ್ಚು ಸವಾಲಾಗಿತ್ತು. ಬೆಂಬಲ ನೀಡಿದ ಆಂಧ್ರ ಪ್ರದೇಶ ಹಾಗೂ ಬಿಹಾರಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ. ನಿರ್ಮಲಾ ಸೀತಾರಾಮನ್ ಇಂದು 7ನೇ ಬಾರಿಗೆ ಬಜೆಟ್ ಮಂಡಿಸಿ ದಾಖಲೆ ಬರೆದಿದ್ದಾರೆ. ಮೋದಿ 3.0 ಸರ್ಕಾರದ ಮೊದಲ ಬಜೆಟ್ ಇದಾಗಿದೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago