ಮುಂಡಗೋಡ: ಭಾರತೀಯ ಜನತಾ ಪಾರ್ಟಿ ಮುಂಡಗೋಡ ಮಂಡಲ ವತಿಯಿಂದ ಸನ್ಮಾನ್ಯ ನರೇಂದ್ರ ಮೋದಿಯವರ 72ನೇ ಜನ್ಮದಿನದ “ಸೇವಾ ಪಾಕ್ಷಿಕ” ಅಂಗವಾಗಿ ಮುಂಡಗೋಡ ತಾಲೂಕಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡಲಾಯಿತು.
ನಂತರ ಛತ್ರಪತಿ ಶಿವಾಜಿ ಸರ್ಕಲ್ ನಲ್ಲಿ ಉಪಹಾರ ಸೇವಾ ಕಾರ್ಯಕ್ರಮವನ್ನು ನಡೆಸಲಾಯಿತು.
ಉಪಹಾರ ಸೇವಾ ಕಾರ್ಯವನ್ನು ಉಮೇಶ್ ಬಿಜಾಪುರ ರವರು ನೀಡಿದರು.
ಈ ಸಂದರ್ಭದಲ್ಲಿ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ನಾಗಭೂಷಣ್ ಹಾವಣಗಿ,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಪಾಟೀಲ, ವಿಠ್ಠಲ್ ಬಾಳಂಬೀಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಶೋಕ್ ಚಲವಾದಿ, ರೇಖಾ ಅಂಡಗಿ ಎಸ್ ಟಿ ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂತೋಷ ತಳವಾರ,ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಸುಧಾ ಭೋವಿ, ಉಪಾಧ್ಯಕ್ಷರಾದ ಶ್ರೀಕಾಂತ್ ಸಾನು ಪಟ್ಟಣ ಪಂಚಾಯತಿ ಸರ್ವ ಸದಸ್ಯರು ಪ್ರಮುಖರಾದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ರವಿಗೌಡ ಪಾಟೀಲ ತುಕಾರಾಂ ಇಂಗಳೆ , ವೀಣಾ ಒಸಿಮಠ ,ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಲೆಸಮ್ಮಾ ಥಾಮಸ್ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ :ಮಂಜುನಾಥ ಎಫ್ ಎಚ್.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…