ಕಲಬುರಗಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳು ಕಳ್ಳರು ಬಂದಿರುತ್ತಾರೆ ಎಂಬ ಸುಳ್ಳು ವದಂತಿಗಳು ಹರಿದಾಡುತ್ತಿದ್ದು ಈ ವಿಷಯಕ್ಕೆ ಸಂಬಂಧಿಸಿದಂತೆ ಬೇರೆ ದೇಶದ ವಿಡಿಯೋಗಳನ್ನು ಬಿತ್ತರಿಸಲಾಗುತ್ತಿದೆ ಇದರಿಂದ ಆತಂಕಗೊಂಡ ಸಾರ್ವಜನಿಕರು ಅಮಾಯಕ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿರುವ ಘಟನೆಗಳು ಬೆಳಕಿಗೆ ಬಂದಿದ್ದು ಸಾರ್ವಜನಿಕರು ತಮ್ಮ ನಗರ ಗ್ರಾಮ ಬಡಾವಣೆ ಮತ್ತು ಸುತ್ತಮತ್ತಲ್ಲಿನ ಪ್ರದೇಶಗಳಲ್ಲಿ ಯಾವುದೇ ಸಂಶಯಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಲು ಶ್ರೀಮತಿ ಇಶಾ ಪಂತ್ ಐಪಿಎಸ್ ಪೊಲೀಸ್ ಅಧೀಕ್ಷಕರು ಕಲ್ಬುರ್ಗಿ ಜಿಲ್ಲೆ ಇವರು ಸಾರ್ವಜನಿಕರ ಮಾಹಿತಿಗಾಗಿ ತಿಳಿಸಿದ್ದಾರೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…