Latest

ಪೇಮೆಂಟ್ ನೀಡದ ಪಿಎಂಬಿಪಿಎಲ್ ಕಂಪನಿಯ ನಡೆಯಿಂದ, ಮನನೊಂದು ಕಾರ್ಮಿಕ ಆತ್ಮಹತ್ಯೆ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಟೋಲ್ ನ ಕಾರ್ಮಿಕ ಪೇಮೆಂಟ್ ಹಾಗೂ ಕೆಲಸದಿಂದ ತೆಗೆದಿದ್ದಕ್ಕಾಗಿ ಮನನೊಂದು ಆತ್ಮಹತ್ಯೆಗೆ ಶರಣು.ನಾಯನೆಗಲಿ ಗ್ರಾಮದ ವಾರೆಪ್ಪ ಪೂಜಾರಿ ಮೃತ ವ್ಯಕ್ತಿ.ಗ್ರಾಮದ ಟೋಲ್ ನಲ್ಲಿ ಕಾರ್ಮಿಕರನ್ನು ಬಿಟ್ಟು ಕೆಲಸ ಮಾಡಿಸುತ್ತಿದ್ದ ಸುಮಾರು 10 ತಿಂಗಳಿಂದ ಟೋಲ್ ಕಂಪನಿಯವರು ಪೇಮೆಂಟ್ ಕೊಟ್ಟಿರುವುದಿಲ್ಲ, ಕೇಳೋಕೆ ಹೋಗಿದ್ದಾಗ ಎಲ್ಲಿ ಆರ ಹೋಗಿ ಆತ್ಮಹತ್ಯೆ ಮಾಡಿಕೊಂಡು ಸಾಯಿ ನಿನಗ ಪೇಮೆಂಟು ಕೊಡಲ್ಲ,ನಿನ್ನ ಕೆಲಸದಿಂದ ತೆಗೆದು ಹಾಕ್ತೀವಿ ಎಂದು ದಬ್ಬಾಳಿಕೆ ಮಾಡಿ ಕೆಲಸದಿಂದ ಸಹ ತೆಗೆದು ಹಾಕಿದ್ದರು,ಇದರ ಸಲುವಾಗಿ ಎರಡು ದಿನದಿಂದ ಟೋಲ್ ನ ಮುಂಭಾಗ ಕಾರ್ಮಿಕರ ನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಿದರು ಸ್ಪಂದನೆ ಮಾಡದ ಅಧಿಕಾರಿಗಳ ನಡೆಗೆ ಮನನೊಂದು ಆತ್ಮಹತ್ಯೆಗೆ ಇಡಾಗಿದ್ದಾರೆ.ಟೂಲ್ ನ ಬಾಜು ಈ ಘಟನೆ ಸಿಸಿ ಟಿವಿಯಲ್ಲಿ ಸೇರೆಯಾಗಿದ್ದು ಅವರಿಗೆ ಕಾನಲಿಲ್ಲವೆ ಎಂಬ ಪ್ರಶ್ನೆ ಎದ್ದು ಕಾಣುತ್ತದೆ,ಇದಕ್ಕೆ ನೇರ ಕಾರಣ ಈ ಪಿಎಂಬಿಪಿಎಲ್ ಕಂಪನಿಯ ಸಾಯಿರಾಂ,ಬಸವನಗೌಡ ಪಾಟೀಲ ಸೋಲ್ಹಾಪೂರ,ಪರಶುರಾಮ ಮಾಳವಿ,ದುರ್ಗಪ್ಪ ಮಾದರ,ರಾಮನಗೌಡ ಮರಿಗೌಡ್ರ,ಸಿಖಂಧರ ರೇಷ್ಮಿ ರವರೆಂದು ನೊಂದ ಕುಟುಂಬಸ್ಥರ ಆಕ್ರಂದನವಾಗಿದೆ,ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಸಿಪಿಐ ರವರು ಬೇಟಿ ನೀಡಿದ್ದಾರೆ.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

12 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

12 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

12 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago