Latest

ಪೇಮೆಂಟ್ ನೀಡದ ಪಿಎಂಬಿಪಿಎಲ್ ಕಂಪನಿಯ ನಡೆಯಿಂದ, ಮನನೊಂದು ಕಾರ್ಮಿಕ ಆತ್ಮಹತ್ಯೆ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಟೋಲ್ ನ ಕಾರ್ಮಿಕ ಪೇಮೆಂಟ್ ಹಾಗೂ ಕೆಲಸದಿಂದ ತೆಗೆದಿದ್ದಕ್ಕಾಗಿ ಮನನೊಂದು ಆತ್ಮಹತ್ಯೆಗೆ ಶರಣು.ನಾಯನೆಗಲಿ ಗ್ರಾಮದ ವಾರೆಪ್ಪ ಪೂಜಾರಿ ಮೃತ ವ್ಯಕ್ತಿ.ಗ್ರಾಮದ ಟೋಲ್ ನಲ್ಲಿ ಕಾರ್ಮಿಕರನ್ನು ಬಿಟ್ಟು ಕೆಲಸ ಮಾಡಿಸುತ್ತಿದ್ದ ಸುಮಾರು 10 ತಿಂಗಳಿಂದ ಟೋಲ್ ಕಂಪನಿಯವರು ಪೇಮೆಂಟ್ ಕೊಟ್ಟಿರುವುದಿಲ್ಲ, ಕೇಳೋಕೆ ಹೋಗಿದ್ದಾಗ ಎಲ್ಲಿ ಆರ ಹೋಗಿ ಆತ್ಮಹತ್ಯೆ ಮಾಡಿಕೊಂಡು ಸಾಯಿ ನಿನಗ ಪೇಮೆಂಟು ಕೊಡಲ್ಲ,ನಿನ್ನ ಕೆಲಸದಿಂದ ತೆಗೆದು ಹಾಕ್ತೀವಿ ಎಂದು ದಬ್ಬಾಳಿಕೆ ಮಾಡಿ ಕೆಲಸದಿಂದ ಸಹ ತೆಗೆದು ಹಾಕಿದ್ದರು,ಇದರ ಸಲುವಾಗಿ ಎರಡು ದಿನದಿಂದ ಟೋಲ್ ನ ಮುಂಭಾಗ ಕಾರ್ಮಿಕರ ನ್ನು ಇಟ್ಟುಕೊಂಡು ಪ್ರತಿಭಟನೆ ಮಾಡಿದರು ಸ್ಪಂದನೆ ಮಾಡದ ಅಧಿಕಾರಿಗಳ ನಡೆಗೆ ಮನನೊಂದು ಆತ್ಮಹತ್ಯೆಗೆ ಇಡಾಗಿದ್ದಾರೆ.ಟೂಲ್ ನ ಬಾಜು ಈ ಘಟನೆ ಸಿಸಿ ಟಿವಿಯಲ್ಲಿ ಸೇರೆಯಾಗಿದ್ದು ಅವರಿಗೆ ಕಾನಲಿಲ್ಲವೆ ಎಂಬ ಪ್ರಶ್ನೆ ಎದ್ದು ಕಾಣುತ್ತದೆ,ಇದಕ್ಕೆ ನೇರ ಕಾರಣ ಈ ಪಿಎಂಬಿಪಿಎಲ್ ಕಂಪನಿಯ ಸಾಯಿರಾಂ,ಬಸವನಗೌಡ ಪಾಟೀಲ ಸೋಲ್ಹಾಪೂರ,ಪರಶುರಾಮ ಮಾಳವಿ,ದುರ್ಗಪ್ಪ ಮಾದರ,ರಾಮನಗೌಡ ಮರಿಗೌಡ್ರ,ಸಿಖಂಧರ ರೇಷ್ಮಿ ರವರೆಂದು ನೊಂದ ಕುಟುಂಬಸ್ಥರ ಆಕ್ರಂದನವಾಗಿದೆ,ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಸಿಪಿಐ ರವರು ಬೇಟಿ ನೀಡಿದ್ದಾರೆ.

ವರದಿ:ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

1 hour ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

1 hour ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

1 hour ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

2 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

2 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

7 hours ago