ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ‘ನಕುಲ್ ನೆಟ್ವರ್ಕ್’ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ.
ಇಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ಗಳನ್ನು ಸಿದ್ಧಪಡಿಸಿ ಜನರನ್ನು ಯಾಮಾರಿಸುತ್ತಿದ್ದ. ಈ ಕುರಿತಾಗಿ ಸುಕೇಶ್ ಕುಮಾರ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಫೇಕ್ ಸರ್ಟಿಫಿಕೇಟ್ಗಳನ್ನ ವಶಕ್ಕೆ ಪಡೆದುಕೊಂಡಿರುವ ಪೋಲೀಸರು ಸೈಬರ್ ಸೆಂಟರ್ಗೆ ಬೀಗ ಜಡಿದಿದ್ದಾರೆ. ಈತ ನಕುಲ್ ನೆಟ್ವರ್ಲ್ಡ್ ಎಂಬ ಅನಧಿಕೃತ ಸೇವಾ ಕೇಂದ್ರ ಪ್ರಾರಂಭಿಸಿ ಗೃಹಲಕ್ಷ್ಮಿ ಯೋಜನೆಯ ಫೇಕ್ ಸರ್ಟಿಫಿಕೇಟ್ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…