ಮೈಸೂರಿನಲ್ಲಿ ಗೃಹಲಕ್ಷಿ ಯೋಜನೆ ನಕಲಿ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಈತ ಮೇಟಗಳ್ಳಿ ಸುಧಾಮೂರ್ತಿ ರಸ್ತೆಯಲ್ಲಿರುವ ‘ನಕುಲ್ ನೆಟ್ವರ್ಕ್’ ಹೆಸರಿನಲ್ಲಿ ಸೈಬರ್ ಸೆಂಟರ್ ನಡೆಸುತ್ತಿದ್ದ.
ಇಲ್ಲಿ ಗೃಹಲಕ್ಷ್ಮೀ ಯೋಜನೆಯ ನಕಲಿ ಸರ್ಟಿಫಿಕೇಟ್ಗಳನ್ನು ಸಿದ್ಧಪಡಿಸಿ ಜನರನ್ನು ಯಾಮಾರಿಸುತ್ತಿದ್ದ. ಈ ಕುರಿತಾಗಿ ಸುಕೇಶ್ ಕುಮಾರ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಫೇಕ್ ಸರ್ಟಿಫಿಕೇಟ್ಗಳನ್ನ ವಶಕ್ಕೆ ಪಡೆದುಕೊಂಡಿರುವ ಪೋಲೀಸರು ಸೈಬರ್ ಸೆಂಟರ್ಗೆ ಬೀಗ ಜಡಿದಿದ್ದಾರೆ. ಈತ ನಕುಲ್ ನೆಟ್ವರ್ಲ್ಡ್ ಎಂಬ ಅನಧಿಕೃತ ಸೇವಾ ಕೇಂದ್ರ ಪ್ರಾರಂಭಿಸಿ ಗೃಹಲಕ್ಷ್ಮಿ ಯೋಜನೆಯ ಫೇಕ್ ಸರ್ಟಿಫಿಕೇಟ್ ಮಾಡುತ್ತಿದ್ದ ಎನ್ನಲಾಗಿದೆ. ಇದೀಗ ಮೇಟಗಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…