ಶಿವಮೊಗ್ಗದ ಸಶಸ್ತ್ರ ಮೀಸಲು ಪಡೆಯ ಡಿವೈಎಸ್ಪಿ ಕೃಷ್ಣಮೂರ್ತಿ ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಪೊಲೀಸ್ ಇಲಾಖೆಯ ಸಿಬ್ಬಂದಿಯೊಬ್ಬರಿಂದ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಡಿವೈಎಸ್ಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು.
ಲೋಕಾಯುಕ್ತ ಎಸ್.ಪಿ. ಮಂಜುನಾಥ ಚೌಧರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸುವ ಪ್ರಕ್ರಿಯೆ ನಡೆಯುತ್ತಿದೆ.
ಬೆಂಗಳೂರು: ಮನೆಗೂಟದ ಕಲಹ, ಆರ್ಥಿಕ ಸಂಕಷ್ಟಗಳು ಇನ್ನೊಂದು ಭೀಕರ ಘಟನೆಗೆ ಕಾರಣವಾಗಿವೆ. ತಾಯಿಯೊಬ್ಬಳು ತನ್ನ ಮಗುಗೂ ಸಹ ಇಲಿ ಪಾಷಾಣ…
ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಒಂದು ಭೀಕರ ಘಟನೆ ಬೆಳಕಿಗೆ ಬಂದಿದೆ. ವಿವಾಹೇತರ ಸಂಬಂಧದ ಹಿನ್ನೆಲೆಯಲ್ಲಿ ನಡೆದ ಈ ಹತ್ಯೆ ಪ್ರಕರಣದ ಹಿಂದೆ…
ಬೆಳ್ತಂಗಡಿ, ಜುಲೈ 31: ಧರ್ಮಸ್ಥಳದ ನಿಗೂಢ ಶವ ಹೂತು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT)ಕ್ಕೆ…
ಕೊಪ್ಪಳ, ಜುಲೈ 31: ರಾಜ್ಯದ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಹಿಂದೆ ಹೊರಗುತ್ತಿಗೆ ಆಧಾರಿತ ಕೆಲಸ ಮಾಡುತ್ತಿದ್ದ ಕಳಕಪ್ಪ…
ದೇವದುರ್ಗ: ಶಾವಂತಗೇರಾ ಗ್ರಾಮ ಪಂಚಾಯಿತಿಯಲ್ಲಿ ಪಿಡಿಒ ಪ್ರಭಾರದಲ್ಲಿದ್ದ ಗ್ರೇಡ್-2 ಕಾರ್ಯದರ್ಶಿ ಶಂಶುದ್ದೀನ್ ಅವರನ್ನು ಕರ್ತವ್ಯ ಲೋಪ ಮತ್ತು ಕಾರ್ಯನಿರ್ವಹಣೆಯಲ್ಲಿ ತೋರಿದ…
ಧರ್ಮಸ್ಥಳದಲ್ಲಿ ಬಹಿರಂಗವಾದ ಶವ ಹೂತು ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ವೇಗವರ್ಧನೆಗಾಗಿ ವಿಶೇಷ ತನಿಖಾ ತಂಡಕ್ಕೆ…