ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಯೋಜನೆ ಗುತ್ತಿಗೆ ಕಂಪನಿ ದಿಲೀಪ್ ಬಿಲ್ಡ್ಕಾನ್ ಪ್ರೈ.ಲಿ. ಜನರಲ್ ಮ್ಯಾನೇಜರ್ ರತ್ನಾಕರ್ ಸಜೀಲಾಲ್ಗೆ ಒಪ್ಪಂದದ ಅನುಮೋದನೆ ಕೊಡಲು ಎನ್ಎಚ್ಎಐ ಪ್ರಾದೇಶಿಕ ಕಚೇರಿ ಅಧಿಕಾರಿ ಅಕಿಲ್ ಅಹ್ಮದ್, ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಈ ಕುರಿತು ಗುತ್ತಿಗೆ ಕಂಪನಿ ನೀಡಿದ ದೂರಿನ ಮೇರೆಗೆ ಸಿಬಿಐ ಅಧಿಕಾರಿಗಳು, 2021ರ ಡಿಸೆಂಬರ್ 30ರಂದು ಗುತ್ತಿಗೆ ಕಂಪನಿ ಪರವಾಗಿ ದೆಹಲಿ ಮೂಲದ ಲೆಕ್ಕಪರಿಶೋಧಕನ ಬಳಿ ಲಂಚ ಪಡೆಯುವಾಗ ಅಕಿಲ್ ಅಹ್ಮದ್ನನ್ನು ಸಿಬಿಐ ಟ್ರ್ಯಾಪ್ ಮಾಡಿತ್ತು. ಈ ವೇಳೆ ಜಪ್ತಿಯಾದ ಲಂಚದ ಹಣ 20 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತನಿಖೆ ವೇಳೆ ಅಕ್ರಮ ಹಣಕಾಸು ವಹಿವಾಟು ಬೆಳಕಿಗೆ ಬಂದಿದ್ದು, ಲಂಚದ ಹಣ 20 ಲಕ್ಷ ರೂ. ಜಪ್ತಿ ಮಾಡಿರುವುದಾಗಿ ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…