ಬೆಂಗಳೂರು-ಚೆನ್ನೈ ಎಕ್ಸ್ಪ್ರೆಸ್ ವೇ ಯೋಜನೆ ಗುತ್ತಿಗೆ ಕಂಪನಿ ದಿಲೀಪ್ ಬಿಲ್ಡ್ಕಾನ್ ಪ್ರೈ.ಲಿ. ಜನರಲ್ ಮ್ಯಾನೇಜರ್ ರತ್ನಾಕರ್ ಸಜೀಲಾಲ್ಗೆ ಒಪ್ಪಂದದ ಅನುಮೋದನೆ ಕೊಡಲು ಎನ್ಎಚ್ಎಐ ಪ್ರಾದೇಶಿಕ ಕಚೇರಿ ಅಧಿಕಾರಿ ಅಕಿಲ್ ಅಹ್ಮದ್, ಲಂಚಕ್ಕೆ ಬೇಡಿಕೆ ಒಡ್ಡಿದ್ದರು. ಈ ಕುರಿತು ಗುತ್ತಿಗೆ ಕಂಪನಿ ನೀಡಿದ ದೂರಿನ ಮೇರೆಗೆ ಸಿಬಿಐ ಅಧಿಕಾರಿಗಳು, 2021ರ ಡಿಸೆಂಬರ್ 30ರಂದು ಗುತ್ತಿಗೆ ಕಂಪನಿ ಪರವಾಗಿ ದೆಹಲಿ ಮೂಲದ ಲೆಕ್ಕಪರಿಶೋಧಕನ ಬಳಿ ಲಂಚ ಪಡೆಯುವಾಗ ಅಕಿಲ್ ಅಹ್ಮದ್ನನ್ನು ಸಿಬಿಐ ಟ್ರ್ಯಾಪ್ ಮಾಡಿತ್ತು. ಈ ವೇಳೆ ಜಪ್ತಿಯಾದ ಲಂಚದ ಹಣ 20 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತನಿಖೆ ವೇಳೆ ಅಕ್ರಮ ಹಣಕಾಸು ವಹಿವಾಟು ಬೆಳಕಿಗೆ ಬಂದಿದ್ದು, ಲಂಚದ ಹಣ 20 ಲಕ್ಷ ರೂ. ಜಪ್ತಿ ಮಾಡಿರುವುದಾಗಿ ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…